Webdunia - Bharat's app for daily news and videos

Install App

ವರಕವಿ ದ.ರಾ. ಬೇಂದ್ರೆಗೆ ಅಗೌರವ – ರಸ್ತೆಗಿಳಿದ ಸಾಹಿತಿಗಳು

Webdunia
ಬುಧವಾರ, 8 ಜನವರಿ 2020 (15:16 IST)
ವರಕವಿ ಬೇಂದ್ರೆ ಅವರಿಗೆ ಅಗೌರವ ಸೂಚಿಸುತ್ತಿರೋದಕ್ಕೆ ಆಕ್ರೋಶಗೊಂಡ ಸಾಹಿತಿಗಳು, ಬೇಂದ್ರೆ ಅಭಿಮಾನಿಗಳು ಬೀದಿಗೆ ಇಳಿದು ಪ್ರತಿಭಟನೆ ಕೈಗೊಂಡಿದ್ದಾರೆ.

ಸಾಧಕರಿಗೆ ಕೊಡುತ್ತಿದ್ದ ಅಂಬಿಕಾತನಯದತ್ತ ಪ್ರಶಸ್ತಿಯನ್ನು ಯತ್ತಾಸ್ಥಿತಿ ಮುಂದುವರೆಸಿಕೊಂಡು ಹೋಗಬೇಕು. ಹೀಗಂತ ಧಾರವಾಡದ ಬಾಂಡ್ಸ್ ಸದಸ್ಯರು ಮತ್ತು ನಾಗರಿಕರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೇಂದ್ರೆ ಭವನದಲ್ಲಿ ಪ್ರತಿ ವರ್ಷ ಸಾಧಕರಿಕೆ ಕೊಡುತ್ತಿದ್ದ ಅಂಬಿಕಾತನಯದತ್ತ ಪ್ರಶಸ್ತಿಗೆ ಮೊದಲು 1 ಲಕ್ಷ ನಗದು ಹಣ ನಿಗದಿ ಪಡಿಸಿದ್ದರು. ಆದರೆ ಈಗ ಅದನ್ನು ಸರಕಾರ 10 ಸಾವಿರಕ್ಕೆ ಇಳಿಸಿದೆ. ಇದು ವರಕವಿ ಬೇಂದ್ರೆಯವರಿಗೆ ಅಗೌರವ ನೀಡಿದಂತೆ.

ಪ್ರಶಸ್ತಿ ಮೊತ್ತವನ್ನು ಹಿಂದಿನಂತೆ 1 ಲಕ್ಷ ಹಣವನ್ನು ನಿಗದಿ ಪಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments