Webdunia - Bharat's app for daily news and videos

Install App

ಹನುಮ ಜಯಂತಿ ಮೆರವಣಿಗೆಗೆ ಅಡ್ಡಿ- ಸಂಸದ ಪ್ರತಾಪ ಸಿಂಹ ಸೇರಿ ಹಲವರ ಬಂಧನ

Webdunia
ಭಾನುವಾರ, 3 ಡಿಸೆಂಬರ್ 2017 (13:28 IST)
ಮೈಸೂರಿನ ಹುಣಸೂರಿನಲ್ಲಿ ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆ ಅಡ್ಡಿ ಪಡಿಸಲಾಗಿದ್ದು, ಮೆರವಣಿಗೆಗೆ ಹೊರಡುವ ಮುನ್ನವೇ ಭಕ್ತರನ್ನು ಹಾಗೂ ಸಂಸದ ಪ್ರತಾಪಸಿಂಹ ಅವರನ್ನು ಬಂಧಿಸಲಾಗಿದೆ.

ಹನುಮ ಜಯಂತಿ ಮೆರವಣಿಗೆಯಲ್ಲಿ ಸಂಸದ ಪ್ರತಾಪಸಿಂಹ ಭಾಗವಹಿಸಲು ಹುಣಸೂರಿನ ಟೌನ್‍‍ಹಾಲ್‍‍ ಹತ್ತಿರ ಬಂದಾಗ ಪೊಲೀಸರುವ ವಶಕ್ಕೆ ಪಡೆದಿದ್ದಾರೆ. ಹನುಮ ಜಯಂತಿಯ ಮೆರವಣಿಗೆಗೆ ಸಿದ್ಧವಾಗಿದ್ದ 50 ಕ್ಕೂ ಅಧಿಕ ಭಕ್ತರನ್ನು ಕೂಡ ಬಂಧಿಸಲಾಗಿದೆ.

ಪ್ರತಾಪಸಿಂಹ ಅವರು ಬರುವವರೆಗೆ ಮೆರವಣಿಗೆ ನಡೆಸಲ್ಲ ಎಂದು ಭಕ್ತರು ಪಟ್ಟು ಹಿಡಿದು ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ. ಈ ನಡುವೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ.
 
ಮಾಧ್ಯಮಗಳೊಂಡಿಗೆ ಮಾತನಾಡಿದ ಪ್ರತಾಪಸಿಂಹ ಅವರು, ಸರ್ಕಾರ ಪೊಲೀಸರ ಮೂಲಕ ಮೆರವಣಿಗೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments