Webdunia - Bharat's app for daily news and videos

Install App

ಹನುಮ ಜಯಂತಿ ಮೆರವಣಿಗೆಗೆ ಅಡ್ಡಿ- ಸಂಸದ ಪ್ರತಾಪ ಸಿಂಹ ಸೇರಿ ಹಲವರ ಬಂಧನ

Webdunia
ಭಾನುವಾರ, 3 ಡಿಸೆಂಬರ್ 2017 (13:28 IST)
ಮೈಸೂರಿನ ಹುಣಸೂರಿನಲ್ಲಿ ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆ ಅಡ್ಡಿ ಪಡಿಸಲಾಗಿದ್ದು, ಮೆರವಣಿಗೆಗೆ ಹೊರಡುವ ಮುನ್ನವೇ ಭಕ್ತರನ್ನು ಹಾಗೂ ಸಂಸದ ಪ್ರತಾಪಸಿಂಹ ಅವರನ್ನು ಬಂಧಿಸಲಾಗಿದೆ.

ಹನುಮ ಜಯಂತಿ ಮೆರವಣಿಗೆಯಲ್ಲಿ ಸಂಸದ ಪ್ರತಾಪಸಿಂಹ ಭಾಗವಹಿಸಲು ಹುಣಸೂರಿನ ಟೌನ್‍‍ಹಾಲ್‍‍ ಹತ್ತಿರ ಬಂದಾಗ ಪೊಲೀಸರುವ ವಶಕ್ಕೆ ಪಡೆದಿದ್ದಾರೆ. ಹನುಮ ಜಯಂತಿಯ ಮೆರವಣಿಗೆಗೆ ಸಿದ್ಧವಾಗಿದ್ದ 50 ಕ್ಕೂ ಅಧಿಕ ಭಕ್ತರನ್ನು ಕೂಡ ಬಂಧಿಸಲಾಗಿದೆ.

ಪ್ರತಾಪಸಿಂಹ ಅವರು ಬರುವವರೆಗೆ ಮೆರವಣಿಗೆ ನಡೆಸಲ್ಲ ಎಂದು ಭಕ್ತರು ಪಟ್ಟು ಹಿಡಿದು ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ. ಈ ನಡುವೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ.
 
ಮಾಧ್ಯಮಗಳೊಂಡಿಗೆ ಮಾತನಾಡಿದ ಪ್ರತಾಪಸಿಂಹ ಅವರು, ಸರ್ಕಾರ ಪೊಲೀಸರ ಮೂಲಕ ಮೆರವಣಿಗೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments