Webdunia - Bharat's app for daily news and videos

Install App

ಸಿದ್ದರಾಮಯ್ಯ ಎದುರೇ ಕೈ ಪಾಳ್ಯಯದಲ್ಲಿ ಅಸಮಾಧಾನ

Webdunia
ಭಾನುವಾರ, 11 ಡಿಸೆಂಬರ್ 2022 (20:34 IST)
ದಾಸರಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ಇಂದು ಆಯೋಜನೆ ಮಾಡಲಾಗಿತ್ತು. ಮುಖ್ಯ ಅಥಿತಿಗಳಾಗಿ ವಿಪಕ್ಷನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ರು, ಈ ವೇಳೆ ಕಾಂಗ್ರೆಸ್ ಪಾಳ್ಯಯದಲ್ಲಿ ಅಸಮಧಾನ ಹೊಗೆ ಆಡಿದೆ. ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್  ನಾಯಕಿ  ಗೀತಾ ಶಿವರಾಂ ಭಾಷಣ ಮಾಡುವ ಸಂದರ್ಭದಲ್ಲಿ ದಾಸರಹಳ್ಳಿಯ ಟಿಕೇಟ್ ಆಕಾಂಕ್ಷೀ ನಾನು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಭಾಷಣ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಈದರಿಂದ ಕಾರ್ಯಕ್ರಮದ ಆಯೋಜಕರು ಭಾಷಣಕ್ಕೆ ತಡೆಯೊಡ್ಡಿದ್ದಾರೆ. ಇದರಿಂದ   ದಾಸರಹಳ್ಳಿ ಟಿಕೇಟ್ ಆಕಾಂಕ್ಷೀ ಆಗಿರುವ ಗೀತಾ ಶಿವರಾಂ ಅವರು  ಭಾಷಣ ಮೊಟಕುಗೊಳಿಸಿ ಬಾವುಕರಾಗಿ ವೇದಕೆಯಿಂದ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋ ಪಾರ್ಕಿಂಗ್ ಇಲ್ಲದಿದ್ದರೂ ಮನೆ ಹೊರಗೆ ಕಾರು ನಿಲ್ಲಿಸಿದ್ರೆ ಹೀಗೆ ಮಾಡೋದಾ: ಬೆಳಿಗ್ಗೆ ಎದ್ದು ನೋಡಿದ್ರೆ ಮಾಲಿಕರಿಂದಲೇ ಶಾಕ್ Video

ಆಫೀಸ್ ನಲ್ಲಿ ಸಿಗರೇಟು ವಾಸನೆ ತಡೆಯಕ್ಕಾಗ್ತಿಲ್ಲ ಎಂದು ಬೆಂಗಳೂರಿನ ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ಮುಂದಿನ ಸುದ್ದಿ
Show comments