Webdunia - Bharat's app for daily news and videos

Install App

ಸಿದ್ದರಾಮಯ್ಯ ಎದುರೇ ಕೈ ಪಾಳ್ಯಯದಲ್ಲಿ ಅಸಮಾಧಾನ

Webdunia
ಭಾನುವಾರ, 11 ಡಿಸೆಂಬರ್ 2022 (20:34 IST)
ದಾಸರಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ಇಂದು ಆಯೋಜನೆ ಮಾಡಲಾಗಿತ್ತು. ಮುಖ್ಯ ಅಥಿತಿಗಳಾಗಿ ವಿಪಕ್ಷನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ರು, ಈ ವೇಳೆ ಕಾಂಗ್ರೆಸ್ ಪಾಳ್ಯಯದಲ್ಲಿ ಅಸಮಧಾನ ಹೊಗೆ ಆಡಿದೆ. ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್  ನಾಯಕಿ  ಗೀತಾ ಶಿವರಾಂ ಭಾಷಣ ಮಾಡುವ ಸಂದರ್ಭದಲ್ಲಿ ದಾಸರಹಳ್ಳಿಯ ಟಿಕೇಟ್ ಆಕಾಂಕ್ಷೀ ನಾನು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಭಾಷಣ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಈದರಿಂದ ಕಾರ್ಯಕ್ರಮದ ಆಯೋಜಕರು ಭಾಷಣಕ್ಕೆ ತಡೆಯೊಡ್ಡಿದ್ದಾರೆ. ಇದರಿಂದ   ದಾಸರಹಳ್ಳಿ ಟಿಕೇಟ್ ಆಕಾಂಕ್ಷೀ ಆಗಿರುವ ಗೀತಾ ಶಿವರಾಂ ಅವರು  ಭಾಷಣ ಮೊಟಕುಗೊಳಿಸಿ ಬಾವುಕರಾಗಿ ವೇದಕೆಯಿಂದ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments