ಸಿದ್ದರಾಮಯ್ಯ ಎದುರೇ ಕೈ ಪಾಳ್ಯಯದಲ್ಲಿ ಅಸಮಾಧಾನ

Webdunia
ಭಾನುವಾರ, 11 ಡಿಸೆಂಬರ್ 2022 (20:34 IST)
ದಾಸರಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ಇಂದು ಆಯೋಜನೆ ಮಾಡಲಾಗಿತ್ತು. ಮುಖ್ಯ ಅಥಿತಿಗಳಾಗಿ ವಿಪಕ್ಷನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ರು, ಈ ವೇಳೆ ಕಾಂಗ್ರೆಸ್ ಪಾಳ್ಯಯದಲ್ಲಿ ಅಸಮಧಾನ ಹೊಗೆ ಆಡಿದೆ. ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್  ನಾಯಕಿ  ಗೀತಾ ಶಿವರಾಂ ಭಾಷಣ ಮಾಡುವ ಸಂದರ್ಭದಲ್ಲಿ ದಾಸರಹಳ್ಳಿಯ ಟಿಕೇಟ್ ಆಕಾಂಕ್ಷೀ ನಾನು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಭಾಷಣ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಈದರಿಂದ ಕಾರ್ಯಕ್ರಮದ ಆಯೋಜಕರು ಭಾಷಣಕ್ಕೆ ತಡೆಯೊಡ್ಡಿದ್ದಾರೆ. ಇದರಿಂದ   ದಾಸರಹಳ್ಳಿ ಟಿಕೇಟ್ ಆಕಾಂಕ್ಷೀ ಆಗಿರುವ ಗೀತಾ ಶಿವರಾಂ ಅವರು  ಭಾಷಣ ಮೊಟಕುಗೊಳಿಸಿ ಬಾವುಕರಾಗಿ ವೇದಕೆಯಿಂದ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments