Webdunia - Bharat's app for daily news and videos

Install App

ಅತೃಪ್ತ ಶಾಸಕರು ಅನರ್ಹರು: ಸ್ಪೀಕರ್ ಖಡಕ್ ಆದೇಶ

Webdunia
ಭಾನುವಾರ, 28 ಜುಲೈ 2019 (18:13 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಕೊನೆಯಾಗಲು ಕಾರಣವಾಗಿರೋ 14 ಜನ ಕಾಂಗ್ರೆಸ್ –ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಲಾಗಿದೆ.

ಸ್ಪೀಕರ್ ರಮೇಶ್ ಕುಮಾರ್ ಈ ಆದೇಶ ಹೊರಡಿಸಿದ್ದು, ರಾಜಕೀಯದಲ್ಲಿ ಹಲವು ಚರ್ಚೆಗಳು ಗರಿಗೆದರುವಂತಾಗಿದೆ.
ಈ ಹಿಂದೆ ಮೂವರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಈಗ 14 ಶಾಸರನ್ನು ಸೇರಿಸಿದರೆ ಒಟ್ಟು 17 ಜನ ಶಾಸಕರು ಅನರ್ಹಗೊಂಡಂತಾಗಿದೆ.

ಕಲಾಪಕ್ಕೆ ಗೈರಾಗಿದ್ದ ಶ್ರೀಮಂತ ಪಾಟೀಲ್ ಸೇರಿದಂತೆ 14 ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಂತೆ ಅನರ್ಹಗೊಳಿಸಲಾಗಿದೆ.

ಅನರ್ಹಗೊಂಡ ಶಾಸಕರು ಇವರು:

ಪ್ರತಾಪಗೌಡ ಪಾಟೀಲ್, ಮಸ್ಕಿ
ಬಿ.ಸಿ.ಪಾಟೀಲ್, ಹಿರೇಕೆರೂರು
ಅರಬೈಲು ಶಿವರಾಂ ಹೆಬ್ಬಾರ, ಯಲ್ಲಾಪುರ
ಎಸ್.ಟಿ.ಸೋಮಶೇಖರ, ಯಶವಂತಪುರ
ಬಿ.ಎ.ಬಸವರಾಜು, ಕೆ.ಆರ್.ಪುರ
ಆನಂದ ಸಿಂಗ್, ವಿಜಯನಗರ
ಆರ್.ರೋಷನ್ ಬೇಗ್, ಶಿವಾಜಿನಗರ
ಮುನಿರತ್ನ, ರಾಜರಾಜೇಶ್ವರಿ ನಗರ
ಕೆ.ಎಸ್.ಸುಧಾಕರ, ಚಿಕ್ಕಬಳ್ಳಾಪುರ
ಎಂಟಿಬಿ ನಾಗರಾಜ, ಹೊಸಕೋಟೆ
ಎ.ಹೆಚ್.ವಿಶ್ವನಾಥ, ಹುಣಸೂರು
ಕೆ.ಸಿ.ನಾರಾಯಣಗೌಡ, ಕೆ.ಆರ್.ಪೇಟೆ,
ಕೆ.ಗೋಪಾಲಯ್ಯ, ಮಹಾಲಕ್ಷ್ಮೀ ಲೇಔಟ್
ಶ್ರೀಮಂತ ಬಾಳಾ ಸಾಹೇಬ್ ಪಾಟೀಲ್, ಕಾಗವಾಡ

ಅನರ್ಹಗೊಂಡ ಶಾಸಕರು 15ನೇ ವಿಧಾನಸಭೆ ಅವಧಿ ಮುಗಿಯೋವರೆಗೂ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments