Webdunia - Bharat's app for daily news and videos

Install App

ಡಿಕೆಶಿ ಆಗಮನದ ಹಿನ್ನಲೆ ಮುಂಬೈ ಹೋಟೆಲ್ ನಿಂದ ಅತೃಪ್ತ ಶಾಸಕರು ಶಿಫ್ಟ್

Webdunia
ಬುಧವಾರ, 10 ಜುಲೈ 2019 (10:25 IST)
ಮುಂಬೈ : ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಕಾಂಗ್ರೆಸ್ ನ ಸಚಿವ ಡಿಕೆ ಶಿವಕುಮಾರ್ ಆಗಮಿಸಿದ ಹಿನ್ನಲೆಯಲ್ಲಿ ಮುಂಬೈನ ಹೋಟೆಲ್ ನ ಎದುರು ಸಕತ್  ನಡೆಯುತ್ತಿದೆ.




ಒಂದು ಕಡೆ ಡಿಕೆ ಶಿವಕುಮಾರ್ ಹೋಟೆಲ್ ಒಳಗೆ ಹೋಗದಂತೆ ಪೊಲೀಸರು ತಡೆಯೊಡ್ಡುತ್ತಿದ್ದರೆ, ಇನ್ನೊಂದು ಕಡೆ ಅತೃಪ್ತ ಶಾಸಕರನ್ನು ಮುಂಬೈನ ರಿನೈಸೆನ್ಸ್ ಹೋಟೆಲ್ ನಿಂದ ಬೇರೆ ಕಡೆ ಶಿಫ್ಟ್ ಮಾಡಲಾಗಿದೆ ಎಂಬುದಾಗ ತಿಳಿದುಬಂದಿದೆ. ಹೋಟೆಲ್ ನ ಹಿಂಬದಿ ಗೇಟ್ ನಿಂದ ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.


ಅಲ್ಲದೇ ಅತೃಪ್ತ ಶಾಸಕರನ್ನು ಮುಂಬೈನ ರಿನೈಸೆನ್ಸ್ ಹೋಟೆಲ್ ನಿಂದ ಸೋಫಿಟೆಲ್ ಅಥವಾ ತಾಜ್ ಹೋಟೆಲ್ ಗೆ ಸ್ಥಳಾಂತರ ಮಾಡಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments