Webdunia - Bharat's app for daily news and videos

Install App

ಡಿಕೆಶಿ ಆಗಮನದ ಹಿನ್ನಲೆ ಮುಂಬೈ ಹೋಟೆಲ್ ನಿಂದ ಅತೃಪ್ತ ಶಾಸಕರು ಶಿಫ್ಟ್

Webdunia
ಬುಧವಾರ, 10 ಜುಲೈ 2019 (10:25 IST)
ಮುಂಬೈ : ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಕಾಂಗ್ರೆಸ್ ನ ಸಚಿವ ಡಿಕೆ ಶಿವಕುಮಾರ್ ಆಗಮಿಸಿದ ಹಿನ್ನಲೆಯಲ್ಲಿ ಮುಂಬೈನ ಹೋಟೆಲ್ ನ ಎದುರು ಸಕತ್  ನಡೆಯುತ್ತಿದೆ.




ಒಂದು ಕಡೆ ಡಿಕೆ ಶಿವಕುಮಾರ್ ಹೋಟೆಲ್ ಒಳಗೆ ಹೋಗದಂತೆ ಪೊಲೀಸರು ತಡೆಯೊಡ್ಡುತ್ತಿದ್ದರೆ, ಇನ್ನೊಂದು ಕಡೆ ಅತೃಪ್ತ ಶಾಸಕರನ್ನು ಮುಂಬೈನ ರಿನೈಸೆನ್ಸ್ ಹೋಟೆಲ್ ನಿಂದ ಬೇರೆ ಕಡೆ ಶಿಫ್ಟ್ ಮಾಡಲಾಗಿದೆ ಎಂಬುದಾಗ ತಿಳಿದುಬಂದಿದೆ. ಹೋಟೆಲ್ ನ ಹಿಂಬದಿ ಗೇಟ್ ನಿಂದ ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.


ಅಲ್ಲದೇ ಅತೃಪ್ತ ಶಾಸಕರನ್ನು ಮುಂಬೈನ ರಿನೈಸೆನ್ಸ್ ಹೋಟೆಲ್ ನಿಂದ ಸೋಫಿಟೆಲ್ ಅಥವಾ ತಾಜ್ ಹೋಟೆಲ್ ಗೆ ಸ್ಥಳಾಂತರ ಮಾಡಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments