Webdunia - Bharat's app for daily news and videos

Install App

ಸಿಎಂ ಮನವಿಯನ್ನು ತಿರಸ್ಕರಿಸಿದ ಅತೃಪ್ತರು

Webdunia
ಸೋಮವಾರ, 22 ಜುಲೈ 2019 (10:42 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಅವರು ಅತೃಪ್ತರಿಗೆ ಮರಳಿ ಬರುವಂತೆ ಆಹ್ವಾನ ನೀಡಿದ್ದರೂ ಅತೃಪ್ತರು ಸಿಎಂ ಆಹ್ವಾನಕ್ಕೆ ಕ್ಯಾರೆ ಮಾಡದೆ  ತಿರಸ್ಕರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಇಂದು ಸದನದಲ್ಲಿ ವಿಶ್ವಾಸಮತ ಸಾಬೀತಿಗೆ ಬಿಜೆಪಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿಎಂ ಕುಮಾರಸ್ವಾಮಿ, ನಿಮ್ಮ ಸಮಸ್ಯೆಗಳ  ಬಗ್ಗೆ ಒಟ್ಟಾಗಿ  ಕುಳಿತು ಚರ್ಚೆ ಮಾಡೋಣ. ಅದಕ್ಕೆ ಪರಿಹಾರ ಕಂಡುಕೊಳ್ಳೋಣ ಬನ್ನಿ  ಎಂದು ಅತೃಪ್ತರಿಗೆ ಸಂದೇಶ ರವಾನಿಸಿದ್ದರು.


ಆದರೆ ಸಿಎಂ ಮನವಿಗೆ ಒಪ್ಪದ ಅತೃಪ್ತರು, ನಮ್ಮ ನಿರ್ಧಾರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ವಾಪಾಸ್ ಹೋಗದಿರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments