Webdunia - Bharat's app for daily news and videos

Install App

ಸಾಗರ BJPಯಲ್ಲಿ ಭಿನ್ನಮತ

Webdunia
ಮಂಗಳವಾರ, 21 ಮಾರ್ಚ್ 2023 (16:51 IST)
ಸಾಗರ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.. ಸಾಗರ ಬಿಜೆಪಿಯ ನೊಂದ ಕಾರ್ಯಕರ್ತರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಂಘ ಪರಿವಾರದ ಮುಖಂಡರಿಂದ ಖಂಡನೆ ವ್ಯಕ್ತವಾಗಿದೆ. RSS ಮೂಲದ ಪದ್ಮನಾಭ ಭಟ್​​ ಶಾಸಕರು ಹಾಗೂ ಕೆಲವು RSS ಕಾರ್ಯಕರ್ತರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. MLA ಆದ ತಕ್ಷಣ, ಮಂತ್ರಿ ಆದ ತಕ್ಷಣ ಸಂಘದವರು ಮಾತನಾಡುವುದಿಲ್ಲ. MLA ಆದ ತಕ್ಷಣ, ಮಂತ್ರಿ ಆದ ಮೇಲೆ ಸಂಘದವರು ಅವರ ಬಾಲ ಹಿಡಿದು ಹೋಗುತ್ತಾರೆ. ಇದು ತಪ್ಪು. ನಮಗೂ ಸ್ವಾಭಿಮಾನ ಇದೆ. ಬಕೆಟ್ ಹಿಡಿದು ಹೋಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು.. ಶಾಸಕ ಹರತಾಳು ಹಾಲಪ್ಪಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ BJP ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರು ಪಟ್ಟು ಹಿಡಿದಿದ್ದಾರೆ.. ಹರತಾಳು ಹಾಲಪ್ಪ ಸಾಗರದಲ್ಲಿ ಶಾಸಕರಾದ ಬಳಿಕ ಗೂಂಡಾಗಿರಿ ಹೆಚ್ಚಾಗಿದೆ.. ಶಾಸಕರ ಬೆಂಬಲಿಗರ ಗೂಂಡಾಗಿರಿ ಮಿತಿಮೀರಿದೆ.. BJP ಮುಖಂಡರ ಮೇಲೆಯೇ ಹಲ್ಲೆ ನಡೆಸಲಾಗುತ್ತಿದೆ.
 
ಜೊತೆಗೆ ಸಂಘ ಪರಿವಾರದ ಮುಖಂಡರಿಗೆ ಧಮಕಿ ಹಾಕಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ರು.. ಹಾಲಪ್ಪ ಹೊರತುಪಡಿಸಿ ಯಾರಿಗೇ ಪಕ್ಷದ ಟಿಕೆಟ್ ನೀಡಿದರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದು BJP ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments