Webdunia - Bharat's app for daily news and videos

Install App

ಸಾಗರ BJPಯಲ್ಲಿ ಭಿನ್ನಮತ

Webdunia
ಮಂಗಳವಾರ, 21 ಮಾರ್ಚ್ 2023 (16:51 IST)
ಸಾಗರ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.. ಸಾಗರ ಬಿಜೆಪಿಯ ನೊಂದ ಕಾರ್ಯಕರ್ತರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಂಘ ಪರಿವಾರದ ಮುಖಂಡರಿಂದ ಖಂಡನೆ ವ್ಯಕ್ತವಾಗಿದೆ. RSS ಮೂಲದ ಪದ್ಮನಾಭ ಭಟ್​​ ಶಾಸಕರು ಹಾಗೂ ಕೆಲವು RSS ಕಾರ್ಯಕರ್ತರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. MLA ಆದ ತಕ್ಷಣ, ಮಂತ್ರಿ ಆದ ತಕ್ಷಣ ಸಂಘದವರು ಮಾತನಾಡುವುದಿಲ್ಲ. MLA ಆದ ತಕ್ಷಣ, ಮಂತ್ರಿ ಆದ ಮೇಲೆ ಸಂಘದವರು ಅವರ ಬಾಲ ಹಿಡಿದು ಹೋಗುತ್ತಾರೆ. ಇದು ತಪ್ಪು. ನಮಗೂ ಸ್ವಾಭಿಮಾನ ಇದೆ. ಬಕೆಟ್ ಹಿಡಿದು ಹೋಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು.. ಶಾಸಕ ಹರತಾಳು ಹಾಲಪ್ಪಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ BJP ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರು ಪಟ್ಟು ಹಿಡಿದಿದ್ದಾರೆ.. ಹರತಾಳು ಹಾಲಪ್ಪ ಸಾಗರದಲ್ಲಿ ಶಾಸಕರಾದ ಬಳಿಕ ಗೂಂಡಾಗಿರಿ ಹೆಚ್ಚಾಗಿದೆ.. ಶಾಸಕರ ಬೆಂಬಲಿಗರ ಗೂಂಡಾಗಿರಿ ಮಿತಿಮೀರಿದೆ.. BJP ಮುಖಂಡರ ಮೇಲೆಯೇ ಹಲ್ಲೆ ನಡೆಸಲಾಗುತ್ತಿದೆ.
 
ಜೊತೆಗೆ ಸಂಘ ಪರಿವಾರದ ಮುಖಂಡರಿಗೆ ಧಮಕಿ ಹಾಕಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ರು.. ಹಾಲಪ್ಪ ಹೊರತುಪಡಿಸಿ ಯಾರಿಗೇ ಪಕ್ಷದ ಟಿಕೆಟ್ ನೀಡಿದರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದು BJP ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments