Webdunia - Bharat's app for daily news and videos

Install App

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ : ಯತ್ನಾಳ್ ಸಾರಥ್ಯದಲ್ಲಿ ಗುಪ್ತ ಗುಪ್ತ ಸಭೆ

Webdunia
ಶುಕ್ರವಾರ, 29 ಮೇ 2020 (19:23 IST)
ಬಿಜೆಪಿಗೆ ಇದೀಗ ಕಮಲ ಪಾಳೆಯದ ಕೆಲವು ಶಾಸಕರೇ ಬಂಡಾಯದ ಹಾದಿ ತುಳಿದಿರುವುದು ಬಿಸಿತುಪ್ಪವಾಗಿ ಪರಿಣಮಿಸುತ್ತಿದೆ.

ಒಂದೆಡೆ ಕೊರೊನಾ ವೈರಸ್ ತಡೆ ವಿರುದ್ಧ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಕಾರ್ಯಾಚರಣೆ ಮುಂದುವರಿಸಿದ್ದರೆ, ಇನ್ನೊಂದೆಡೆ ಸ್ವಪಕ್ಷದಲ್ಲೇ ಒಂದಷ್ಟು ಶಾಸಕರು ಗುಪ್ತ ಸಭೆ ನಡೆಸಿರುವುದು ಅನುಮಾನಕ್ಕೆ ಕಾರಣವಾಗಿದೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಬಹುತೇಕ ಶಾಸಕರು ಸಭೆಯಲ್ಲಿ ಇದ್ದರು.

ಕ್ಷೇತ್ರದ ಸಮಸ್ಯೆ, ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಮನ್ನಣೆ ನೀಡುತ್ತಿಲ್ಲ ಎಂದು ಸಭೆಯಲ್ಲಿ ಕೆಲವರು ಅಸಮಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಬಿಜೆಪಿ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments