Webdunia - Bharat's app for daily news and videos

Install App

ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ಚೆಕ್ ವಿತರಣೆ

Webdunia
ಭಾನುವಾರ, 16 ಜುಲೈ 2023 (08:23 IST)
ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್ಟಿಸಿ ಚಾಲನಾ ಸಿಬ್ಬಂದಿಯ ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 1 ಕೋಟಿ ಅಪಘಾತ ಪರಿಹಾರದ ಚೆಕ್ ವಿತರಣೆ ಮಾಡಿದರು.

ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಚಾಲಕರಾದ ನಾಗರಾಜು, ಚಲಪತಿ ಮೃತಪಟ್ಟಿದ್ದರು. ಇಂದು ಎರಡು ಕುಟುಂಬದ ಅವಲಂಬಿತರಿಗೆ ತಲಾ 1 ಕೋಟಿ ರೂ. ಅಪಘಾತ ಪರಿಹಾರ ಚೆಕ್ ವಿತರಣೆಯನ್ನು ಕೆಎಸ್ಆರ್ಟಿಸಿ ನಿಗಮದ ಕೇಂದ್ರ ಕಚೇರಿಯಲ್ಲಿ ಮಾಡಲಾಯಿತು.

ಈ ವೇಳೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಮೃತಪಟ್ಟ ಚಾಲನಾ ಸಿಬ್ಬಂದಿಯನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದ್ದು, ಈ ಯೋಜನೆಯನ್ನು ಸದ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ ಕ್ರಮ ಜರುಗಿಸಲು ಸೂಚಿಸಲಾಗುವುದು ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments