Webdunia - Bharat's app for daily news and videos

Install App

50 ಸಾವಿರ ಕುಟುಂಬಗಳಿಗೆ ಚೆಕ್ ವಿತರಣೆ : ಕೆಜಿಎಫ್ ಬಾಬು

Webdunia
ಬುಧವಾರ, 31 ಆಗಸ್ಟ್ 2022 (14:51 IST)
ಬೆಂಗಳೂರು : ಕಾಂಗ್ರೆಸ್ ನಾಯಕ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಬುಧವಾರ ಚಿಕ್ಕಪೇಟೆಯ ಕ್ಷೇತ್ರ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದ್ದಾರೆ.

ಖಾಸಗಿ ಯೋಜನೆಯಂತೆ ಕೆಜಿಎಫ್ ಬಾಬು 50 ಸಾವಿರ ಕುಟುಂಬಗಳಿಗೆ ತಲಾ 5 ಸಾವಿರ ರೂ.ಯಂತೆ ಚೆಕ್ ವಿತರಣೆಗೆ ಮುಂದಾಗಿದ್ದಾರೆ. ಈ ಮೂಲಕ ಮಾಜಿ ಕಾಂಗ್ರೆಸ್ ಶಾಸಕ ಆರ್.ವಿ ದೇವರಾಜ್ಗೆ ಕೆಜಿಎಫ್ ಬಾಬು ಸೆಡ್ಡು ಹೊಡೆದಿದ್ದಾರೆ.

ಚಿಕ್ಕಪೇಟೆಯ ಸ್ಥಳೀಯ ನಾಯಕರನ್ನು ಸೇರಿಸಿ ಕಾರ್ಯಕ್ರಮ ಮಾಡುತ್ತಿರುವ ಕೆಜಿಎಫ್ ಬಾಬು, ಒಟ್ಟು 26 ಕೋಟಿ ರೂ. ಚೆಕ್ ವಿತರಿಸುವ ಬ್ಯಾನರ್ ಹಾಕಿಕೊಂಡಿದ್ದಾರೆ. ಈ ಹಿನ್ನೆಲೆ ನಗರದ ಟೌನ್ ಹಾಲ್ನಲ್ಲಿ ಸುಮಾರು 700ಕ್ಕೂ ಹೆಚ್ಚು ಜನರು ಜಮಾಯಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments