Webdunia - Bharat's app for daily news and videos

Install App

50 ಸಾವಿರ ಕುಟುಂಬಗಳಿಗೆ ಚೆಕ್ ವಿತರಣೆ : ಕೆಜಿಎಫ್ ಬಾಬು

Webdunia
ಬುಧವಾರ, 31 ಆಗಸ್ಟ್ 2022 (14:51 IST)
ಬೆಂಗಳೂರು : ಕಾಂಗ್ರೆಸ್ ನಾಯಕ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಬುಧವಾರ ಚಿಕ್ಕಪೇಟೆಯ ಕ್ಷೇತ್ರ ನಿವಾಸಿಗಳಿಗೆ ಚೆಕ್ ವಿತರಣೆ ಮಾಡಿದ್ದಾರೆ.

ಖಾಸಗಿ ಯೋಜನೆಯಂತೆ ಕೆಜಿಎಫ್ ಬಾಬು 50 ಸಾವಿರ ಕುಟುಂಬಗಳಿಗೆ ತಲಾ 5 ಸಾವಿರ ರೂ.ಯಂತೆ ಚೆಕ್ ವಿತರಣೆಗೆ ಮುಂದಾಗಿದ್ದಾರೆ. ಈ ಮೂಲಕ ಮಾಜಿ ಕಾಂಗ್ರೆಸ್ ಶಾಸಕ ಆರ್.ವಿ ದೇವರಾಜ್ಗೆ ಕೆಜಿಎಫ್ ಬಾಬು ಸೆಡ್ಡು ಹೊಡೆದಿದ್ದಾರೆ.

ಚಿಕ್ಕಪೇಟೆಯ ಸ್ಥಳೀಯ ನಾಯಕರನ್ನು ಸೇರಿಸಿ ಕಾರ್ಯಕ್ರಮ ಮಾಡುತ್ತಿರುವ ಕೆಜಿಎಫ್ ಬಾಬು, ಒಟ್ಟು 26 ಕೋಟಿ ರೂ. ಚೆಕ್ ವಿತರಿಸುವ ಬ್ಯಾನರ್ ಹಾಕಿಕೊಂಡಿದ್ದಾರೆ. ಈ ಹಿನ್ನೆಲೆ ನಗರದ ಟೌನ್ ಹಾಲ್ನಲ್ಲಿ ಸುಮಾರು 700ಕ್ಕೂ ಹೆಚ್ಚು ಜನರು ಜಮಾಯಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments