Webdunia - Bharat's app for daily news and videos

Install App

ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

Webdunia
ಶನಿವಾರ, 16 ಜುಲೈ 2022 (19:35 IST)
ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಶಾಲೆಗಳಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು ರಾಜ್ಯದ ಎಲ್ಲಾ ಶಾಲೆಗಳಿಗೆ ವಿಸ್ತರಿಸುವ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ.ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಊಟದ ಜೊತೆಗೆ ಮೊಟ್ಟೆ ನೀಡಲಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ಕೊಡಲಾಗುತ್ತದೆ.ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಮಕ್ಕಳಿಗೆ ವರ್ಷದಲ್ಲಿ 100 ದಿನ ಬಿಸಿ ಊಟದೊಂದಿಗೆ ಬೇಯಿಸಿದ ಮೊಟ್ಟೆ ವಿತರಿಸಲು ಮತ್ತು ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲು ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆ 46 ದಿನಗಳಿಗೆ ಮೊಟ್ಟೆ ವಿತರಿಸಲು ಒಪ್ಪಿಗೆ ನೀಡಿದೆ ಎಂದು ಹೇಳಲಾಗಿದೆ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments