Webdunia - Bharat's app for daily news and videos

Install App

ಡಿಕೆಶಿ ಹುಟ್ಟು ಹಬ್ಬ ಹಿನ್ನೆಲೆ ನಿರಾಶ್ರಿತರಿಗೆ ಹಣ್ಣು ಹಂಪಲು ವಿತರಣೆ

Webdunia
ಸೋಮವಾರ, 15 ಮೇ 2023 (15:32 IST)
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಸುಮ್ಮನಹಳ್ಳಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ.೭೦೦ ಮಂದಿ ನಿರಾಶ್ರಿತರಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣೆ ಮಾಡಿದ್ದಾರೆ.ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದಿಂದ ವಿತರಣೆ ಮಾಡಲಾಗಿದ್ದು.ರಾಜ್ಯಾಧ್ಯಕ್ಷರಾದ ಎಮ್ ಎಸ್ ಅಂಗಡಿ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಣೆ ಮಾಡ್ತಿದ್ದು,ಪ್ರತಿ ವರ್ಷದಂತೆ ಈ ಬಾರಿಯೂ ಡಿಕೆಶಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments