Webdunia - Bharat's app for daily news and videos

Install App

ಬಡ ಕಾರ್ಮಿಕರಿಗೆ ಕೊಳೆತ ತರಕಾರಿ ಕಿಟ್ ವಿತರಣೆ; ಮಾಜಿ ಸಚಿವರ ಬೆಂಬಲಿಗರ ವಿರುದ್ಧ ಗ್ರಾಮಸ್ಥರು ಆಕ್ರೋಶ

Webdunia
ಶುಕ್ರವಾರ, 1 ಮೇ 2020 (10:40 IST)
Normal 0 false false false EN-US X-NONE X-NONE

ಬೆಂಗಳೂರು : ಬಡ ಕಾರ್ಮಿಕರಿಗೆ ಕೊಳೆತ ತರಕಾರಿ ಕಿಟ್ ವಿತರಣೆ ಮಾಡಿದ ಹಿನ್ನಲೆಯಲ್ಲಿ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರ ವಿರುದ್ಧ ಗ್ರಾಮಸ್ಥರು ಆರೋಪ ಮಾಡಿದ್ದಾರೆ.

 

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹರಿಯಬೆ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಅಲ್ಲಿನ ಗ್ರಾಮಸ್ಥರಿಗೆ  ಮಾಜಿ ಸಚಿವರ ಭಾವಚಿತ್ರ ಹೆಸರು ಇರುವ ತರಕಾರಿ ಕಿಟ್ ನೀಡಿದ್ದಾರೆ. ಆದರೆ ಅದರಲ್ಲಿ  ಕೊಳೆತ ತರಕಾರಿ ಇರುವುದನ್ನು ಕಂಡು  ಗ್ರಾಮಸ್ಥರು ಮಾಜಿ ಸಚಿವರ ಬೆಂಬಲಿಗರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments