Webdunia - Bharat's app for daily news and videos

Install App

ಭಕ್ತರಿಗೆ ಎರಡು ಲಕ್ಷ‌ ಲಾಡುಗಳ ವಿತರಣೆ

Webdunia
ಭಾನುವಾರ, 1 ಜನವರಿ 2023 (19:21 IST)
ಮೈಸೂರಿನ ವಿಜಯನಗರದಲ್ಲಿರುವ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. 2023 ವರ್ಷವನ್ನ ಸಿಹಿ ವಿತರಿಸುವ ಮೂಲ ಬರಮಾಡಿಕೊಳ್ಳಲಾಗುತ್ತಿದೆ. ದೇವಾಲಯಕ್ಕೆ ಬರಯವ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಕಾರ್ಯ ಆರಂಭವಾಗಿದೆ. ಎರಡು ಲಕ್ಷ ಲಾಡುಗಳು ತಯಾರಾಗಿದ್ದು ಭಕ್ತರಿಗೆ ವಿತರಿಸಲಾಗುತ್ತಿದೆ. ಮುಂಜಾನೆ 4 ಗಂಟೆಗೆ ಶ್ರೀ ಭಾಷ್ಯಂ ಸ್ವಾಮೀಜಿರವರು ಲಾಡು ವಿತರಣೆಗೆ ಚಾಲನೆ ನೀಡಿದರು. ಮುಂಜಾನೆ ವಿಶೇಷ ಅಭಿಷೇಕ,ಪೂಜೆಗಳು ನೆರವೇರಿದ ನಂತರ ಪ್ರಸಾದ ವಿತರಣೆಗೆ ಚಾಲನೆ ನೀಡಲಾಯಿತು. ದೇವಾಲಯಕ್ಕೆ ಬಂದ ಭಕ್ತರು ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದರು. 150 ಗ್ರಾಂ ತೂಕದ 2 ಲಕ್ಷ ಲಾಡುಗಳು 2 ಕೆ.ಜಿ.ತೂಕದ 10 ಸಾವಿರ ಲಾಡುಗಳನ್ನ ವಿತರಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments