Select Your Language

Notifications

webdunia
webdunia
webdunia
webdunia

ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆ ವಹಿಸಿದ ಸಿಎಂ ಸಿದ್ದರಾಮಯ್ಯ

ಜಿಲ್ಲಾ ಉಸ್ತುವಾರಿ ಸಚಿವರು
ಬೆಂಗಳೂರು , ಬುಧವಾರ, 22 ಜೂನ್ 2016 (13:31 IST)
ಸಂಪುಟ ಪುನಾರಚನೆ ಸಂದರ್ಭದಲ್ಲಿ ನೂತನವಾಗಿ ಸಚಿವ ಸ್ಥಾನವನ್ನು  ವಹಿಸಿಕೊಂಡಿರುವ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
 
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ
 
ಡಿ.ಕೆ. ಶಿವಕುಮಾರ್ - ಮಂಡ್ಯ, ರಾಮನಗರ ಜಿಲ್ಲಾ ಉಸ್ತುವಾರಿ 
 ಮಹದೇವಪ್ಪ - ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ
 ಪ್ರಮೋದ್​ ಮಧ್ವರಾಜ್ - ಉಡುಪಿ ಉಸ್ತುವಾರಿ ಸಚಿವ
 ಈಶ್ವರ ಖಂಡ್ರೆ - ಬೀದರ್ ಜಿಲ್ಲಾ ಉಸ್ತುವಾರಿ ಸಚಿವ
ಪ್ರಿಯಾಂಕ್ ಖರ್ಗೆ - ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ
ಶರಣ ಪ್ರಕಾಶ್ ಪಾಟೀಲ್ - ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ
ರಮೇಶ್ ಕುಮಾರ್ - ಕೋಲಾರ  ಜಿಲ್ಲಾ ಉಸ್ತುವಾರಿ ಸಚಿವ
 ಕಾಗೋಡು ತಿಮ್ಮಪ್ಪ - ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ
 ಸೀತಾರಾಂ - ಕೊಡಗು ಜಿಲ್ಲಾ ಉಸ್ತುವಾರಿ ಸಚಿವ
 ರುದ್ರಪ್ಪ ಲಮಾಣಿ - ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ
 ಬಸವರಾಜ ರಾಯರೆಡ್ಡಿ - ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ
 ಮಲ್ಲಿಕಾರ್ಜುನ - ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ
ಎಚ್.ವೈ. ಮೇಟಿ - ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ
ರಾಮಲಿಂಗಾರೆಡ್ಡಿ - ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ