ಸಂಪುಟ ಪುನಾರಚನೆ ಸಂದರ್ಭದಲ್ಲಿ ನೂತನವಾಗಿ ಸಚಿವ ಸ್ಥಾನವನ್ನು ವಹಿಸಿಕೊಂಡಿರುವ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ
ಡಿ.ಕೆ. ಶಿವಕುಮಾರ್ - ಮಂಡ್ಯ, ರಾಮನಗರ ಜಿಲ್ಲಾ ಉಸ್ತುವಾರಿ
ಮಹದೇವಪ್ಪ - ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ
ಪ್ರಮೋದ್ ಮಧ್ವರಾಜ್ - ಉಡುಪಿ ಉಸ್ತುವಾರಿ ಸಚಿವ
ಈಶ್ವರ ಖಂಡ್ರೆ - ಬೀದರ್ ಜಿಲ್ಲಾ ಉಸ್ತುವಾರಿ ಸಚಿವ
ಪ್ರಿಯಾಂಕ್ ಖರ್ಗೆ - ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ
ಶರಣ ಪ್ರಕಾಶ್ ಪಾಟೀಲ್ - ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ
ರಮೇಶ್ ಕುಮಾರ್ - ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ
ಕಾಗೋಡು ತಿಮ್ಮಪ್ಪ - ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ
ಸೀತಾರಾಂ - ಕೊಡಗು ಜಿಲ್ಲಾ ಉಸ್ತುವಾರಿ ಸಚಿವ
ರುದ್ರಪ್ಪ ಲಮಾಣಿ - ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ
ಬಸವರಾಜ ರಾಯರೆಡ್ಡಿ - ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ
ಮಲ್ಲಿಕಾರ್ಜುನ - ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ
ಎಚ್.ವೈ. ಮೇಟಿ - ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ
ರಾಮಲಿಂಗಾರೆಡ್ಡಿ - ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ