Webdunia - Bharat's app for daily news and videos

Install App

ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ

Webdunia
ಸೋಮವಾರ, 31 ಮೇ 2021 (09:53 IST)
ಚಿಕ್ಕಮಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಎಲ್ಲರೂ ಶ್ರಮಿಸುತ್ತಿರುವಾಗ ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯಾಗಿದೆ.

ಸೋಂಕಿತರು ಮತ್ತು ಮೃತದೇಹ ಎಲ್ಲಾ ಒಂದೇ ವಾರ್ಡ್ ನಲ್ಲಿ ಇರಿಸಲಾಗಿದೆ. ಪಕ್ಕದ ಬೆಡ್ ನಲ್ಲಿ ಶವವಿದ್ದರೂ , ಅಲ್ಲೇ ಸೋಂಕಿತರಿಗೆ ಊಟ, ಉಪಹಾರ ನೀಡಲಾಗುತ್ತಿದೆ. ಅಲ್ಲದೇ ಸೋಂಕಿತರು ಸಂಬಂಧಿಕರು ಭೇಟಿ ಮಾಡುತ್ತಿದ್ದಾರೆ. ಪಿಪಿಇ ಕಿಟ್ ಧರಿಸದೆ ಸಂಬಂಧಿಕರು ಸೋಂಕಿತರನ್ನು ಭೇಟಿ ಮಾಡುತ್ತಿದ್ದು, ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments