Webdunia - Bharat's app for daily news and videos

Install App

ದಿವಾಕರ ಶಾಸ್ತ್ರಿಗೆ ಗುಂಡಿಟ್ಟು ಕೊಲ್ಲುವ ಬೆದರಿಕೆ ಕರೆ

Webdunia
ಶುಕ್ರವಾರ, 31 ಅಕ್ಟೋಬರ್ 2014 (20:21 IST)
ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಮಾಡಿದ  ರಾಮಕಥಾ ಗಾಯಕಿ ಪ್ರೇಮಲತಾ, ಪ್ರೇಮಲತಾ ಪತಿ ದಿವಾಕರ ಶಾಸ್ತ್ರಿಗೆ ಬೆದರಿಕೆ ಕರೆಗಳು ಬಂದಿವೆ. ಗುಂಡಿಟ್ಟು ಕೊಲ್ಲುವುದಾಗಿ ದೂರವಾಣಿ ಮೂಲಕ ಬೆದರಿಕೆ ಹಾಕಲಾಗಿದ್ದು, ಭಯಭೀತರಾದ ದಂಪತಿ ತಮಗೆ ರಕ್ಷಣೆ ನೀಡುವಂತೆ ಬನಶಂಕರಿ ಪೊಲೀಸರಿಗೆ ಮೊರೆ ಹೋಗಿದ್ದಾರೆ.  ದೂರುದಾರ ದಂಪತಿಗೆ ಕಲಿ ಯೋಗೇಶ್‌ನಿಂದ ಬೆದರಿಕೆ ಕರೆ ಬಂದಿರುವುದಾಗಿ ತಿಳಿದುಬಂದಿದೆ.
 
ಈ ಹಿಂದೆ ದಿವಾಕರ ಶಾಸ್ತ್ರಿ ಸಹೋದರ ಶ್ಯಾಮ ಶಾಸ್ತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.. ರಾಮಚಂದ್ರಾಪುರ ಮಠದ ಶ್ರೀಗಳ ಶಿಷ್ಯರಿಂದ ಬೆದರಿಕೆ  ಕರೆಗಳು ಬಂದ  ಹಿನ್ನೆಲೆಯಲ್ಲಿ  ಕೆದಿಲದಲ್ಲಿದ್ದ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ  ಕೆಎಂಸಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಯಿತಾದರೂ ಮೃತಪಟ್ಟಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments