‘ದಿವ್ಯಾಗೂ ಬಿಜೆಪಿ ನಾಯಕರಿಗೂ ಸಂಪರ್ಕವಿದೆ'

Webdunia
ಬುಧವಾರ, 20 ಏಪ್ರಿಲ್ 2022 (18:59 IST)
545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕುರಿತು ಕಲಬುರಗಿಯಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಬಿ.ಆರ್ ಪಾಟೀಲ್ ಸುದ್ದಿಗೋಷ್ಟಿ ನಡೆಸಿದರು. ಹಿಂಬಾಗಿಲಿನಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ.ಎಲ್ಲಾ ಹಗರಣಗಳನ್ನ ಹೊರಹಾಕಿ ಈ ಸರ್ಕಾರ ಬೆತ್ತಲೆಯಾಗಿ ನಿಂತಿದೆ.ಬಿಜೆಪಿಗೂ ದಿವ್ಯಾ ಹಾಗರಗಿಗೂ ಸಂಬಂಧವಿಲ್ಲದಂತೆ ಅಂತರ ಕಾಯ್ದುಕೊಂಡಿದ್ದಾರೆ. 9 ವರ್ಷಗಳಿಂದ ನಾನು ಬಿಜೆಪಿ ಸಕ್ರಿಯ ಕಾರ್ಯಕರ್ತೆ ಅಂತಾ ದಿವ್ಯಾ ಬಯೋಡಾಟಾನಲ್ಲಿದೆ. ದಿವ್ಯಾ ಹಾಗರಗಿ ದಿಶಾ ಸಮಿತಿ ಸದಸ್ಯರಾಗಿದ್ದು, ಜೊತೆಗೆ ನರ್ಸಿಂಗ್ ಕೌನ್ಸಿಲ್ ಬೋರ್ಡ್‌ನ ಸದಸ್ಯರು ಆಗಿದ್ದಾರೆ. ಕಲಬುರಗಿಗೆ ಬರುವ ಬಿಜೆಪಿಯ ಎಲ್ಲಾ ಸಚಿವರು ದಿವ್ಯಾ ಹಾಗರಗಿ ಮನೆಗೆ ಹೋಗ್ತಾರೆ. ಇದಲ್ಲದೆ ಖುದ್ದು ಗೃಹ ಸಚಿವರು ಕೂಡ ದಿವ್ಯಾ ನಿವಾಸಕ್ಕೆ ಹೋಗಿದ್ದರು. ಇಷ್ಟೆಲ್ಲ ಗರಿಷ್ಠ ಸಂಬಂಧವಿದ್ದರೂ ಸಹ, ದಿವ್ಯಾಗೂ ಪಕ್ಷಕ್ಕೂ ಸಂಬಂಧವಿಲ್ಲವೆನ್ನುವುದು ಯಾಕೆ? ಬಿಜೆಪಿ ಪಲಾಯನವಾದಿ ತಂತ್ರ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments