ದೀಪಾವಳಿ ದಿನ ಬೆಂಕಿ ಹಾಯುವ ದನಗಳು!

Webdunia
ಗುರುವಾರ, 8 ನವೆಂಬರ್ 2018 (17:30 IST)
ದೀಪಾವಳಿ ಹಬ್ಬದಲ್ಲಿ ಹಣತೆ ಹಚ್ಚಿ ಸಿಹಿ ಊಟ ಮಾಡಿ ಪಟಾಕಿ ಸಿಡಿಸೋದು ವಾಡಿಕೆ. ಆದರೆ ದನಗಳನ್ನು ಸಿಂಗರಿಸಿ ಮುಳ್ಳಿನ ರಾಶಿ ಮೇಲೆ, ಬೆಂಕಿ ಮುಂದೆ ಹಾಯಿಸುವ ಪರಂಪರೆ ಈಗಲೂ ಜೀವಂತವಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಳ್ಳಿಯ ಯಾದವ ಸಮಾಜದಲ್ಲಿ ವಿಶೇಷ ಆಚರಣೆ ನಡೆದುಕೊಂಡು ಬಂದಿದೆ.
ತಮ್ಮ ಪಾಲಿನ ದೇವರಾದ  ದನಗಳನ್ನು ಸಿಂಗರಿಸಿ ಅವುಗಳನ್ನು  ಮುಳ್ಳಿನ ರಾಶಿಯ  ಬೆಂಕಿಯ ಮುಂದೆ ಹಾಯಿಸಲಾಗುತ್ತದೆ.

ಗೋವುಗಳನ್ನು ವಿಶೇಷವಾಗಿ ಸಿಂಗರಿಸಿ ಕಾಟಲಿಂಗ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತ್ರ  ರಾತ್ರಿ ಬೆಂಕಿ ಹಾಯಿಸುವ ದೇವರ ಕಾರ್ಯವನ್ನು ಮಾಡಲಾಗುತ್ತದೆ.

ಯಾದವ ಸಮಾಜದ ಬುಡಕಟ್ಟು ಆಚರಣೆಗಳಲ್ಲಿ ಇದು ಕೂಡಾ ಒಂದಾಗಿದೆ. ಸಿಂಗರಿಸಿದ ದನಗಳನ್ನು ಬೆಂಕಿಯ ಮುಂದೆ ಹಾಯಿಸಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments