Webdunia - Bharat's app for daily news and videos

Install App

ದೀಪಾವಳಿ ದಿನ ಬೆಂಕಿ ಹಾಯುವ ದನಗಳು!

Webdunia
ಗುರುವಾರ, 8 ನವೆಂಬರ್ 2018 (17:30 IST)
ದೀಪಾವಳಿ ಹಬ್ಬದಲ್ಲಿ ಹಣತೆ ಹಚ್ಚಿ ಸಿಹಿ ಊಟ ಮಾಡಿ ಪಟಾಕಿ ಸಿಡಿಸೋದು ವಾಡಿಕೆ. ಆದರೆ ದನಗಳನ್ನು ಸಿಂಗರಿಸಿ ಮುಳ್ಳಿನ ರಾಶಿ ಮೇಲೆ, ಬೆಂಕಿ ಮುಂದೆ ಹಾಯಿಸುವ ಪರಂಪರೆ ಈಗಲೂ ಜೀವಂತವಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಳ್ಳಿಯ ಯಾದವ ಸಮಾಜದಲ್ಲಿ ವಿಶೇಷ ಆಚರಣೆ ನಡೆದುಕೊಂಡು ಬಂದಿದೆ.
ತಮ್ಮ ಪಾಲಿನ ದೇವರಾದ  ದನಗಳನ್ನು ಸಿಂಗರಿಸಿ ಅವುಗಳನ್ನು  ಮುಳ್ಳಿನ ರಾಶಿಯ  ಬೆಂಕಿಯ ಮುಂದೆ ಹಾಯಿಸಲಾಗುತ್ತದೆ.

ಗೋವುಗಳನ್ನು ವಿಶೇಷವಾಗಿ ಸಿಂಗರಿಸಿ ಕಾಟಲಿಂಗ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತ್ರ  ರಾತ್ರಿ ಬೆಂಕಿ ಹಾಯಿಸುವ ದೇವರ ಕಾರ್ಯವನ್ನು ಮಾಡಲಾಗುತ್ತದೆ.

ಯಾದವ ಸಮಾಜದ ಬುಡಕಟ್ಟು ಆಚರಣೆಗಳಲ್ಲಿ ಇದು ಕೂಡಾ ಒಂದಾಗಿದೆ. ಸಿಂಗರಿಸಿದ ದನಗಳನ್ನು ಬೆಂಕಿಯ ಮುಂದೆ ಹಾಯಿಸಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments