Webdunia - Bharat's app for daily news and videos

Install App

ದಿವಾಳಿ ಸರ್ಕಾರ ಶಿಕ್ಷಕರಿಗೆ ವೇತನ ನೀಡದೆ ಶಿಕ್ಷೆ ನೀಡುತ್ತಿದೆ: ಬಿಜೆಪಿ

Sampriya
ಸೋಮವಾರ, 27 ಜನವರಿ 2025 (17:53 IST)
ಬೆಂಗಳೂರು: ಗ್ಯಾರಂಟಿಗಳಿಂದ ಬೊಕ್ಕಸ ಬರಿದು ಮಾಡಿಕೊಂಡಿರುವ ದಿವಾಳಿ ಸರ್ಕಾರ ಶಿಕ್ಷಕರನ್ನೂ ಹೀನಾಯವಾಗಿ ನಡೆಸಿಕೊಳ್ಳುತ್ತಿದೆ. ಕಳೆದ 5 ತಿಂಗಳುಗಳ ವೇತನ ನೀಡದೆ ಶಿಕ್ಷಕರಿಗೆ ಶಿಕ್ಷೆ ನೀಡುತ್ತಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನೆ ಮಾಡಿದೆ.

ರಾಜ್ಯದ ಶಿಕ್ಷಣ ವಲಯವನ್ನು ಅಧ್ವಾನಗಳಿಂದ ಮುಳುಗಿಸಿರುವ ಸಿದ್ದರಾಮಯ್ಯ ಸರ್ಕಾರ ಶಿಕ್ಷಕ ಸಮೂಹವನ್ನು ವೇತನ ನೀಡದೆ ಅವಮಾನಿಸುತ್ತಿರುವುದು ಖಂಡನೀಯ.

ಕನ್ನಡ ಬಾರದ ಮಧು ಬಂಗಾರಪ್ಪ ಶಿಕ್ಷಣ ಸಚಿವರಾದ ದಿನಗಳಿಂದ ರಾಜ್ಯದ ಶಿಕ್ಷಣ ಇಲಾಖೆ ಪ್ರಪಾತಕ್ಕೆ ಇಳಿದಿದೆ. ವಿದ್ಯೆ ಕಲಿಸುವ ಗುರುಗಳಿಗೂ ಸಂಬಳ‌ ನೀಡದೆ ಅವರನ್ನೇ ನಂಬಿರುವ ಕುಟುಂಬವನ್ನು ಸತಾಯಿಸುತ್ತಿದೆ.

ಕುಂಭಮೇಳದಲ್ಲಿನ ಮೂಲಭೂತ ಸೌಕರ್ಯದ ಬಗ್ಗೆ ಕುಹಕವಾಡುವ @INCKarnataka
 ಪಕ್ಷಕ್ಕೆ ರಾಜ್ಯದಲ್ಲಿ ಶಿಕ್ಷಕರಿಗೆ ಒದಗಿಸಬೇಕಾದ ಮೂಲಸೌಕರ್ಯದ ಬಗ್ಗೆ ಚಿಂತಿಸುತ್ತಿಲ್ಲವೇಕೆ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments