Webdunia - Bharat's app for daily news and videos

Install App

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಎನ್ ಐ ಎ ಬಂಧಿಸಿದೆ.

Webdunia
ಗುರುವಾರ, 1 ಜುಲೈ 2021 (15:23 IST)
ಗೋವಿಂದಪುರದ ನಿವಾಸಿ ಸೈಯದ್ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ.2020 ರ ಆಗಸ್ಟ್ 11 ರಂದು ಕೆ.ಜಿ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿದ್ದ ಸೈಯದ್ ಅಬ್ಬಾಸ್. ಗಲಭೆ ಬಳಿಕ ನಾಪತ್ತೆಯಾಗಿದ್ದ. ಪ್ರಕರಣ ಸಂಬಂಧ ಆಗಸ್ಟ್ 12 2020 ರಂದು ಎಫ್ಐಆರ್ ದಾಖಲಾಗಿತ್ತು.
ಎಫ್ ಐ ಆರ್ ದಾಖಲು ಬಳಿಕ ಪ್ರಕರಣವನ್ನು ಎನ್ ಐ ಎ ಗೆ ವರ್ಗಾವಣೆ ಮಾಡಲಾಗಿತ್ತು. ಸೈಯದ್ ಅಬ್ಬಾಸ್ ಗಲಭೆ ವೇಳೆ ಹಲವು ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆ ಬಳಿಕ ಠಾಣೆಗೆ ಬೆಂಕಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಎನ್ ಐ ಎ ಸ್ಪೇಷಲ್ ಕೋರ್ಟ್ ಮುಂದೆ ಹಾಜರು ಪಡಿಸಿ, ಸದ್ಯ 6 ದಿನಗಳ ಕಾಲ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ: ರಸ್ತೆಯಲ್ಲೇ ಜೀವವುಳಿಸಿದ ಪೊಲೀಸರು Video

ಸಿದ್ದರಾಮಯ್ಯಗೆ ಅಧಿಕಾರ ತಂದುಕೊಟ್ಟಿದ್ದ ಬಳ್ಳಾರಿ ಪಾದಯಾತ್ರೆ ಬಿಜೆಪಿಗೂ ಅದೃಷ್ಟ ತರಬಹುದೇ

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯ ಅಬ್ಬರ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಮುಂದಿನ ಸುದ್ದಿ
Show comments