Webdunia - Bharat's app for daily news and videos

Install App

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಎನ್ ಐ ಎ ಬಂಧಿಸಿದೆ.

Webdunia
ಗುರುವಾರ, 1 ಜುಲೈ 2021 (15:23 IST)
ಗೋವಿಂದಪುರದ ನಿವಾಸಿ ಸೈಯದ್ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ.2020 ರ ಆಗಸ್ಟ್ 11 ರಂದು ಕೆ.ಜಿ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿದ್ದ ಸೈಯದ್ ಅಬ್ಬಾಸ್. ಗಲಭೆ ಬಳಿಕ ನಾಪತ್ತೆಯಾಗಿದ್ದ. ಪ್ರಕರಣ ಸಂಬಂಧ ಆಗಸ್ಟ್ 12 2020 ರಂದು ಎಫ್ಐಆರ್ ದಾಖಲಾಗಿತ್ತು.
ಎಫ್ ಐ ಆರ್ ದಾಖಲು ಬಳಿಕ ಪ್ರಕರಣವನ್ನು ಎನ್ ಐ ಎ ಗೆ ವರ್ಗಾವಣೆ ಮಾಡಲಾಗಿತ್ತು. ಸೈಯದ್ ಅಬ್ಬಾಸ್ ಗಲಭೆ ವೇಳೆ ಹಲವು ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆ ಬಳಿಕ ಠಾಣೆಗೆ ಬೆಂಕಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಎನ್ ಐ ಎ ಸ್ಪೇಷಲ್ ಕೋರ್ಟ್ ಮುಂದೆ ಹಾಜರು ಪಡಿಸಿ, ಸದ್ಯ 6 ದಿನಗಳ ಕಾಲ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments