Webdunia - Bharat's app for daily news and videos

Install App

ಹಾಸನ ಲೋಕಸಭೆ ಕ್ಷೇತ್ರದ ಮೇಲೆ ಕಣ್ಣಿಟ್ಟ ಡಿಕೆ ಬ್ರದರ್ಸ್..!

Webdunia
ಶುಕ್ರವಾರ, 25 ಆಗಸ್ಟ್ 2023 (17:23 IST)
ಈ ಭಾರಿ ಹಾಸನ ಲೋಕಸಭಾ ಚುನಾವಣೆ ಗೆಲ್ಲಲು ಡಿಕೆ ಬ್ರದರ್ಸ್ ಪಣ ತೊಟ್ಟಿದ್ದಾರೆ.ನಿನ್ನೆ ಈಡೀ ದಿನ ಹಾಸನ ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್,ಡಿಕೆ ಸುರೇಶ್ ಸಭೆ ಮಾಡಿದ್ದಾರೆ.ಎತ್ತಿನ ಹೊಳೆ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ‌ ಈಡೀ ದಿನ ಯೋಜನೆ ಕುರಿತು ಡಿಸಿಎಂ ಚರ್ಚೆ ಮಾಡಿದ್ದಾರೆ.ಈ ಯೋಜನೆಯನ್ನ 100 ದಿನಗಳಲ್ಲಿ ಅನುಷ್ಠಾನಗೊಳಿಸುವ ಭರವಸೆಯನ್ನು ಆ ಭಾಗದ ಜನರಿಗೆ ನೀಡಿದ್ದಾರೆ ಈ ಮೂಲಕ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಸಮರ ಸಾರಿದ್ದಾರೆ.ಈ ಯೋಜನೆ ಮೂಲಕವೇ ಜನರನ್ನ ಸೇಳೆಯಬೇಕು ಎಂದು ಡಿಕೆ ಬ್ರದರ್ಸ್ ಪ್ಲಾನ್ ಮಾಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಡಿಕೆ ಸುರೇಶ್ ಹಾಸನ ಜಿಲ್ಲೆಯ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ರು.ಈ ವೇಳೆ ಸುರೇಶ್ ತಂತ್ರಗಾರಿಕೆ ವರ್ಕೌಟ್ ಆಗಿಲ್ಲ.ಆದ್ದರಿಂದ ಲೋಕಸಭೆ ಚುನಾವಣೆಯಲ್ಲಿ ಆದ್ರು ವರ್ಕೌಟ್ ಮಾಡಬೇಕು ಎಂದು ಗೌಡರ ಕುಟುಂಬವನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಈ ಹಿನ್ನಲೆ ಎತ್ತಿನ ಹೊಳೆ ಯೋಜನೆಯ ಜಾರಿಗೊಳಿಸುವುದಕ್ಕೆ ಡಿಕೆ ಬ್ರದರ್ಸ್ ಸೇರಿಕೊಂಡು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments