Webdunia - Bharat's app for daily news and videos

Install App

ಸರ್ಕಾರವನ್ನ ದುರುಪಯೋಗ ಮಾಡಿಕೊಂಡಿದ್ದವರು ಕೂಡಲೇ ರಾಜೀನಾಮೆ ನೀಡಬೇಕೆಂದು ಡಿಕೆಶಿ ಆಗ್ರಹ

Webdunia
ಶುಕ್ರವಾರ, 26 ಆಗಸ್ಟ್ 2022 (19:01 IST)
ಬಿಡಿಎಗೆ ಸುಪ್ರೀಂ ಕೋರ್ಟ್ ಛೀ‌ಮಾರಿ ಹಾಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಅಧಿಕಾರಿಗಳು ಪೊಲಿಟಿಕಲ್ ಪ್ರೆಜರ್ ಇಲ್ಲದೆ ಏನು ಮಾಡೋಕೆ ಆಗಲ್ಲ.ಬೆನಿಫಿಷರ್ ಯಾರು, ಫಸ್ಟ್ ಬೆನಿಫಿಷರ್ ನೈತಿಕ ಹೊಣೆ ತಗೋಬೇಕು.ಯಾರು ಸರ್ಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ.ಅವರು‌ ಕೂಡಲೇ ರಾಜೀನಾಮೆ ಕೊಟ್ಟರೇ ಸೂಕ್ತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ
 
ಬೊಮ್ಮಾಯಿ  ಇದನ್ನು ದೊಡ್ಡದು ಮಾಡಿಕೊಳ್ಳುವುದಕ್ಕಿಂತ ಯಾರು ಬೆನಿಫಿಷರ್ ಇದ್ದಾರೋ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments