Webdunia - Bharat's app for daily news and videos

Install App

ಡಿಕೆಶಿಗೆ ನೀರಾವರಿ ಜ್ಞಾನವಿಲ್ಲ-ಸಿ.ಪಿ.ಯೋಗೇಶ್ವರ್

Webdunia
ಶನಿವಾರ, 30 ಸೆಪ್ಟಂಬರ್ 2023 (20:05 IST)
ರಾಜ್ಯ ಸರ್ಕಾರದ ಈ ಕ್ರಮದ ವಿರುದ್ಧ ಜನ ಸಿಡಿದೆದ್ದು ನಿಂತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆಗ್ರಹಿಸಿದ್ದಾರೆ.ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದವರೋ, ರಾಜ್ಯದ ಬೇರೆ ಭಾಗದ ಜನರೋ ವಾಸ್ತವ ಪರಿಸ್ಥಿತಿ ಅರಿಯದೆ ನೀರು ಬಿಟ್ಟಿದ್ದರೆ ಅವರಿಗೆ ಈ ಭಾಗದ ಜನರ ಕಷ್ಟದ ಅರಿವಿಲ್ಲ ಎನ್ನಬಹುದಿತ್ತು. ಆದರೆ, ಸಿಎಂ ಡಿಸಿಎಂ ಇಬ್ಬರೂ ಈ ಭಾಗದವರೆ ಆಗಿದ್ದರೂ ಅವರಿಗೆ ಜನರ ಸಂಕಷ್ಟದ ಅರಿವಾಗದಿರುವುದು ಎಷ್ಟು ಸರಿ ಹಾಗಾಗಿ ಈ ಕೂಡಲೇ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments