Webdunia - Bharat's app for daily news and videos

Install App

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು

Webdunia
ಭಾನುವಾರ, 6 ಆಗಸ್ಟ್ 2023 (15:41 IST)
ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ನಮ್ಮ ಕೆಲಸ ಪ್ರಾರಂಭ  ಆಗಬೇಕಿದೆ ಎಂದು  ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ನಾಳೆ ನಾನು ಸಿಎಂ ಕೆಲವು ಜಿಲ್ಲೆಯ ನಾಯಕರ ಸಭೆ ಮಾಡ್ತಿದ್ದೇವೆ .ವಿವಿಧ ಸಮುದಾಯದ ನಾಯಕರನ್ನ ಭೇಟಿ ಆಗಬೇಕಿದೆ .ಮೈನಾರಿಟಿ ನಾಯಕರ ಸಭೆ ಮಧ್ಯಾಹ್ನ ಇದೆ , ನಂತರ ಮಾತಾಡುವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.
 
ಅಲ್ಲದೇ ಇರಲಿ, ಬರಿ ನಿಮ್ಮ ಹತ್ರ ಮಾತಾಡಿದ್ರೆ ಸಾಲದು.ಪಾಪ..... ಪ್ರೈಮ್ ಮಿನಿಸ್ಟರ್ ವರೆಗೂ ಮಾತಾಡಿದ್ದಾರೆ .ತಕ್ಕಂತೆ ಉತ್ತರ ಕೊಡಬೇಕಲ್ಲಾ ಕೊಡ್ತೇನೆ‌ ಎಂದು ಮಾಜಿ ಸಿಎಂ ಸವಾಲನ್ನ ಡಿಕೆ ಶಿವಕುಮಾರ್ ಸ್ವೀಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments