Webdunia - Bharat's app for daily news and videos

Install App

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು

Webdunia
ಭಾನುವಾರ, 6 ಆಗಸ್ಟ್ 2023 (15:41 IST)
ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ನಮ್ಮ ಕೆಲಸ ಪ್ರಾರಂಭ  ಆಗಬೇಕಿದೆ ಎಂದು  ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ನಾಳೆ ನಾನು ಸಿಎಂ ಕೆಲವು ಜಿಲ್ಲೆಯ ನಾಯಕರ ಸಭೆ ಮಾಡ್ತಿದ್ದೇವೆ .ವಿವಿಧ ಸಮುದಾಯದ ನಾಯಕರನ್ನ ಭೇಟಿ ಆಗಬೇಕಿದೆ .ಮೈನಾರಿಟಿ ನಾಯಕರ ಸಭೆ ಮಧ್ಯಾಹ್ನ ಇದೆ , ನಂತರ ಮಾತಾಡುವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.
 
ಅಲ್ಲದೇ ಇರಲಿ, ಬರಿ ನಿಮ್ಮ ಹತ್ರ ಮಾತಾಡಿದ್ರೆ ಸಾಲದು.ಪಾಪ..... ಪ್ರೈಮ್ ಮಿನಿಸ್ಟರ್ ವರೆಗೂ ಮಾತಾಡಿದ್ದಾರೆ .ತಕ್ಕಂತೆ ಉತ್ತರ ಕೊಡಬೇಕಲ್ಲಾ ಕೊಡ್ತೇನೆ‌ ಎಂದು ಮಾಜಿ ಸಿಎಂ ಸವಾಲನ್ನ ಡಿಕೆ ಶಿವಕುಮಾರ್ ಸ್ವೀಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments