ರಾಜಕೀಯ ಲಾಭಕ್ಕೆ ಗಡಿವಿವಾದ ಬಳಕೆ ಮಾಡಿಕೊಳ್ತಿದ್ದಾರೆಂದು ಡಿಕೆಶಿ ಆರೋಪ

Webdunia
ಗುರುವಾರ, 1 ಡಿಸೆಂಬರ್ 2022 (15:27 IST)
ರಾಜಕೀಯ ಲಾಭಕ್ಕೆ ಗಡಿವಿವಾದ ಎಂದು ಕರ್ನಾಟಕ, ಮಹಾರಾಷ್ಟ್ರ ಸರ್ಕಾರದ ವಿರುದ್ದ ಎಂದು ಡಿಕೆಶಿ ಆರೋಪಿಸಿದಾರೆ.ಗಡಿ ವಿಚಾರದಲ್ಲಿ ಎಲ್ಲರೂ ಕೂಡ ರಾಜಕಾರಣ ಮಾಡ್ತಿದ್ದಾರೆ.ಚುನಾವಣಾ ಹೊತ್ತಲ್ಲಿ ಶಾಂತಿ ಇರುವ ರಾಜ್ಯದಲ್ಲಿ ಶಾಂತಿ ಕದಲಿಸುವ ಪ್ರಯತ್ನ ಮಾಡ್ತಿದ್ದಾರೆ.ಯಾವುದೇ ಪಕ್ಷವಾಗಿದ್ದರೂ ಮಹಾರಾಷ್ಟ್ರ ಸರ್ಕಾರ ಮಾಡ್ತಿರೋದು ತಪ್ಪು.ನಮ್ಮ ರಾಜ್ಯದ ಸಿಎಂ ಅವರ ಸರ್ಕಾರದ ಮೇಲಿನ ಕೆಟ್ಟ ಹೆಸರನ್ನು ವಿಷಯಾಂತರ ಮಾಡೋಕೆ ದೊಡ್ಡದು ಮಾಡ್ತಿದ್ದಾರೆ.ಇದು ಆಗಲೇ ನಿರ್ಧಾರವಾಗಿರುವ ವಿಚಾರ.ಅವರದು ಗಡಿ ಅವರದು,ನಮ್ಮ ಗಡಿ ನಮ್ಮದು,ಇಲ್ಲಿರುವವರು ನಮ್ಮ ಜನ,ಅಲ್ಲಿರುವವರು ಅವರ ಜನ.ಭಾಷೆ ವಿಚಾರಕ್ಕೆ ಮಹಾರಾಷ್ಟ್ರದಲ್ಲಿನ ಕನ್ನಡ ಶಾಲೆಗೆ ಅವರು ಪ್ರೋತ್ಸಾಹ ಕೊಡಬೇಕು.ಇಲ್ಲಿರುವ ಮರಾಠಿ ಶಾಲೆಗಳಿಗೆ ನಾವು ಪ್ರೋತ್ಸಾಹ ಕೊಡಬೇಕು.ಅಕ್ಕಪಕ್ಕದ ವ್ಯಾಪಾರ,ವಹಿವಾಟುಗೆ ತೊಂದರೆಯಾಗಬಾರದು.ಸುವರ್ಣಸೌಧವನ್ನು ಕೂಡ ಬೆಳಗಾವಿಯಲ್ಲಿ ಕಟ್ಟಿದ್ದೇವೆ.‌ನಮ್ಮ ಶಾಂತಿಭಂಗಮಾಡುವ ಕೆಲಸ ಆಗಬಾರದು ಎಂದು  ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments