Webdunia - Bharat's app for daily news and videos

Install App

ರಾಜಕೀಯ ಲಾಭಕ್ಕೆ ಗಡಿವಿವಾದ ಬಳಕೆ ಮಾಡಿಕೊಳ್ತಿದ್ದಾರೆಂದು ಡಿಕೆಶಿ ಆರೋಪ

Webdunia
ಗುರುವಾರ, 1 ಡಿಸೆಂಬರ್ 2022 (15:27 IST)
ರಾಜಕೀಯ ಲಾಭಕ್ಕೆ ಗಡಿವಿವಾದ ಎಂದು ಕರ್ನಾಟಕ, ಮಹಾರಾಷ್ಟ್ರ ಸರ್ಕಾರದ ವಿರುದ್ದ ಎಂದು ಡಿಕೆಶಿ ಆರೋಪಿಸಿದಾರೆ.ಗಡಿ ವಿಚಾರದಲ್ಲಿ ಎಲ್ಲರೂ ಕೂಡ ರಾಜಕಾರಣ ಮಾಡ್ತಿದ್ದಾರೆ.ಚುನಾವಣಾ ಹೊತ್ತಲ್ಲಿ ಶಾಂತಿ ಇರುವ ರಾಜ್ಯದಲ್ಲಿ ಶಾಂತಿ ಕದಲಿಸುವ ಪ್ರಯತ್ನ ಮಾಡ್ತಿದ್ದಾರೆ.ಯಾವುದೇ ಪಕ್ಷವಾಗಿದ್ದರೂ ಮಹಾರಾಷ್ಟ್ರ ಸರ್ಕಾರ ಮಾಡ್ತಿರೋದು ತಪ್ಪು.ನಮ್ಮ ರಾಜ್ಯದ ಸಿಎಂ ಅವರ ಸರ್ಕಾರದ ಮೇಲಿನ ಕೆಟ್ಟ ಹೆಸರನ್ನು ವಿಷಯಾಂತರ ಮಾಡೋಕೆ ದೊಡ್ಡದು ಮಾಡ್ತಿದ್ದಾರೆ.ಇದು ಆಗಲೇ ನಿರ್ಧಾರವಾಗಿರುವ ವಿಚಾರ.ಅವರದು ಗಡಿ ಅವರದು,ನಮ್ಮ ಗಡಿ ನಮ್ಮದು,ಇಲ್ಲಿರುವವರು ನಮ್ಮ ಜನ,ಅಲ್ಲಿರುವವರು ಅವರ ಜನ.ಭಾಷೆ ವಿಚಾರಕ್ಕೆ ಮಹಾರಾಷ್ಟ್ರದಲ್ಲಿನ ಕನ್ನಡ ಶಾಲೆಗೆ ಅವರು ಪ್ರೋತ್ಸಾಹ ಕೊಡಬೇಕು.ಇಲ್ಲಿರುವ ಮರಾಠಿ ಶಾಲೆಗಳಿಗೆ ನಾವು ಪ್ರೋತ್ಸಾಹ ಕೊಡಬೇಕು.ಅಕ್ಕಪಕ್ಕದ ವ್ಯಾಪಾರ,ವಹಿವಾಟುಗೆ ತೊಂದರೆಯಾಗಬಾರದು.ಸುವರ್ಣಸೌಧವನ್ನು ಕೂಡ ಬೆಳಗಾವಿಯಲ್ಲಿ ಕಟ್ಟಿದ್ದೇವೆ.‌ನಮ್ಮ ಶಾಂತಿಭಂಗಮಾಡುವ ಕೆಲಸ ಆಗಬಾರದು ಎಂದು  ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments