Webdunia - Bharat's app for daily news and videos

Install App

ಮೈ-ಬೆಂ ಹೈವೇ ಬಗ್ಗೆ ಡಿಕೆಶಿ ಅಪಸ್ವರ

Webdunia
ಮಂಗಳವಾರ, 14 ಮಾರ್ಚ್ 2023 (15:51 IST)
ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​​ ಹೈವೇಯನ್ನು ಪ್ರಧಾನಿ ನರೇಂದ್ರ ಮೋದಿ ಬಂದು ಉದ್ಘಾಟನೆ ಮಾಡಿದ್ರು.. ಇದೀಗ ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಿದೆ.. ಈ ಕುರಿತು KPCC ಅಧ್ಯಕ್ಷ D.K ಶಿವಕುಮಾರ್​​ ಆಕ್ಷೇಪವೆತ್ತಿದ್ದಾರೆ.
ಹೈವೇ ಉದ್ಘಾಟನೆ ಮಾಡಿದ್ದೇ ಸರಿಯಿಲ್ಲ.. ಅವರು ಫುಲ್ ರೋಡ್ ಮಾಡಬೇಕಿತ್ತು ಬಳಿಕ ಉದ್ಘಾಟನೆ ಮಾಡಬೇಕಿತ್ತು ಎಂದಿದ್ದಾರೆ. ರೋಡನ್ನು ನ್ಯಾಷನಲ್ ಪಾಲಿಸಿ ಪ್ರಕಾರ ಮಾಡಬೇಕಿತ್ತು.. ರಸ್ತೆ ಗುತ್ತಿಗೆದಾರರು ಸರಿಯಾಗಿ ಕೆಲಸ ಮಾಡಿಲ್ಲ..
ಈಗಾಗಲೇ 82 ಜನ ಮೃತಪಟ್ಟಿದ್ದಾರೆ. ಸರ್ವೀಸ್ ರೋಡ್ ಮಾಡಬೇಕು ಎಂದು ಡಿಕೆಶಿ ಆಗ್ರಹಿಸಿದ್ರು. ನಮ್ಮ ಲೋಕಲ್ ಜನಕ್ಕೆ ಸರ್ವೀಸ್​​​ ರೋಡು ಇರಬೇಕು ಡಿಕೆಶಿ ಹೇಳಿದ್ರು. ಶೌಚಾಲಯಕ್ಕೆಂದು ವಾಹನ ನಿಲ್ಲಿಸಲು ಅವಕಾಶ ಇಲ್ಲ. ಯಾವುದೇ ಜಾಗ ಕೂಡಯಿಲ್ಲ.. ಬರಿ ಚುನಾವಣೆಗೋಸ್ಕರ ಬಂದು ಉದ್ಘಾಟನೆ ಮಾಡಿದ್ದು ಸರಿಯಲ್ಲ ಎಂದು ಡಿಕೆಶಿ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments