Webdunia - Bharat's app for daily news and videos

Install App

ಮೈ-ಬೆಂ ಹೈವೇ ಬಗ್ಗೆ ಡಿಕೆಶಿ ಅಪಸ್ವರ

Webdunia
ಮಂಗಳವಾರ, 14 ಮಾರ್ಚ್ 2023 (15:51 IST)
ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​​ ಹೈವೇಯನ್ನು ಪ್ರಧಾನಿ ನರೇಂದ್ರ ಮೋದಿ ಬಂದು ಉದ್ಘಾಟನೆ ಮಾಡಿದ್ರು.. ಇದೀಗ ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಿದೆ.. ಈ ಕುರಿತು KPCC ಅಧ್ಯಕ್ಷ D.K ಶಿವಕುಮಾರ್​​ ಆಕ್ಷೇಪವೆತ್ತಿದ್ದಾರೆ.
ಹೈವೇ ಉದ್ಘಾಟನೆ ಮಾಡಿದ್ದೇ ಸರಿಯಿಲ್ಲ.. ಅವರು ಫುಲ್ ರೋಡ್ ಮಾಡಬೇಕಿತ್ತು ಬಳಿಕ ಉದ್ಘಾಟನೆ ಮಾಡಬೇಕಿತ್ತು ಎಂದಿದ್ದಾರೆ. ರೋಡನ್ನು ನ್ಯಾಷನಲ್ ಪಾಲಿಸಿ ಪ್ರಕಾರ ಮಾಡಬೇಕಿತ್ತು.. ರಸ್ತೆ ಗುತ್ತಿಗೆದಾರರು ಸರಿಯಾಗಿ ಕೆಲಸ ಮಾಡಿಲ್ಲ..
ಈಗಾಗಲೇ 82 ಜನ ಮೃತಪಟ್ಟಿದ್ದಾರೆ. ಸರ್ವೀಸ್ ರೋಡ್ ಮಾಡಬೇಕು ಎಂದು ಡಿಕೆಶಿ ಆಗ್ರಹಿಸಿದ್ರು. ನಮ್ಮ ಲೋಕಲ್ ಜನಕ್ಕೆ ಸರ್ವೀಸ್​​​ ರೋಡು ಇರಬೇಕು ಡಿಕೆಶಿ ಹೇಳಿದ್ರು. ಶೌಚಾಲಯಕ್ಕೆಂದು ವಾಹನ ನಿಲ್ಲಿಸಲು ಅವಕಾಶ ಇಲ್ಲ. ಯಾವುದೇ ಜಾಗ ಕೂಡಯಿಲ್ಲ.. ಬರಿ ಚುನಾವಣೆಗೋಸ್ಕರ ಬಂದು ಉದ್ಘಾಟನೆ ಮಾಡಿದ್ದು ಸರಿಯಲ್ಲ ಎಂದು ಡಿಕೆಶಿ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments