Webdunia - Bharat's app for daily news and videos

Install App

ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

Webdunia
ಗುರುವಾರ, 21 ಜುಲೈ 2022 (15:38 IST)
EDಯಿಂದ ಸೋನಿಯಾ ಗಾಂಧಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿದ್ದು, ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಕಿಡಿಕಾರಿದ್ದಾರೆ. ಗಾಂಧಿ ಪರಿವಾರದ ಮೇಲೆ ಅನಗತ್ಯವಾಗಿ ಕೇಸ್​ ದಾಖಲು ಮಾಡಲಾಗ್ತಿದೆ. ರಾಹುಲ್​​​ ಗಾಂಧಿಯವರನ್ನು ED 50 ಗಂಟೆ ವಿಚಾರಿಸಿದ್ರು. ಸುಳ್ಳು ಕೇಸ್​​ ದಾಖಲಿಸಿ ತನಿಖೆ ಮಾಡಲಾಗ್ತಿದೆ. ತನಿಖೆಯ ವಿಡಿಯೋ ರಿಲೀಸ್​​ ಮಾಡಲಿ ನೋಡೋಣಾ ಎಂದು ಸವಾಲ್​​ ಹಾಕಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ತಪ್ಪಿ ಕಂಡು ಬಂದಿದೆಯಾ? ಹೀಗಾಗಿ ನಾವು ಇಂದು ED ವಿಚಾರಣೆ ವಿರೋಧಿಸಿ ಪ್ರತಿಭಟನೆ ಮಾಡ್ತಾ ಇದೀವಿ ಎಂದ್ರು. ಕೇಂದ್ರ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಇರಲಿದೆ ಎಂದ್ರು. ಒಂದೇ ಸಮುದಾಯವನ್ನು ನಂಬಿಕೊಂಡು ಹೋದ್ರೆ ಸಿಎಂ ಆಗಲ್ಲ ಎಂಬ ಜಮೀರ್​ ಅಹ್ಮದ್​​​​​​ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಜಮೀರ್​ಗೆ ಎಲ್ಲಾ ಉತ್ತರ ಕೊಡಲು ನಾನು ರೆಡಿ ಇಲ್ಲ. ಪ್ರತಿಯೊಬ್ಬರು ಕಾಂಗ್ರೆಸ್​​​ ಪಾರ್ಟಿ ಲೈನ್​ನಲ್ಲೇ ಹೋಗಬೇಕು. ಕಾಂಗ್ರೆಸ್​​​ ಪಕ್ಷಕ್ಕೆ ಎಲ್ಲಾ ಸಮುದಾಯ ಬೇಕು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರಿಗೆ ಭಯವಿದೆ ಆದ್ರಿಂದ GST ಏರಿಕೆ ಮಾಡ್ತಿ ಪಿಕ್ ಪ್ಯಾಕೇಟ್ ಮಾಡ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪಗಳಿವೆ. ಇವುಗಳನ್ನು ಡೈವರ್ಟ್ ಮಾಡಲು ಕಾಂಗ್ರೆಸ್​​​​ಗೆ ಕಿರುಕುಳ ನೀಡುತ್ತಿದ್ದಾರೆ‌ ಎಂದು ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಕನ್ನಡ ಬರುತ್ತಾ ಎಂದು ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ: ಸಿದ್ದರಾಮಯ್ಯ ಟ್ರೋಲ್

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಮುಂದಿನ ಸುದ್ದಿ
Show comments