ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

Webdunia
ಮಂಗಳವಾರ, 30 ಆಗಸ್ಟ್ 2022 (21:13 IST)
ಬಿಜೆಪಿ ಸರ್ಕಾರದವರಿಗೆ ಬರೀ ೪೦% ಕಮಿಷನ್ ಹೊಡೆಯೋದಷ್ಟೇ  ಕೆಲಸವಾಗಿದೆ.ಪ್ರತಾಪ್ ಸಿಂಹ ರಾಜಕೀಯ ಮೈಲೆಜ್ ತೆಗೆದುಕೊಳ್ಳುವುದಕ್ಕೆ ಮುಂದಾಗಿದ್ದಾರೆ.ಪ್ರಧಾನಿಯನ್ನು ಕರೆಸೋದಕ್ಕೆ ನೂರಾರು ಕೋಟಿ ಮೀಸಲಿಟ್ಟಿದ್ದಾರೆ.ಯಾರನ್ನಾದ್ರೂ ಕರೆಸಲಿ, ಹಾರ ತುರಾಯಿನಾದ್ರೂ ಹಾಕಿಸಲಿ ಆದರೆ ಅವರ ಬಣ್ಣ ಬಯಲಾಗಿದೆಯಲ್ಲ.ಅನ್ ಪ್ಲ್ಯಾನ್ಡ್ ಆಗಿ ಮಾಡಿದ್ದಕ್ಕೆ ಹೀಗಾಗಿದೆಯಲ್ಲ.ರಾಮನಗರಕ್ಕೆ ಕಸ ಕ್ಲೀನ್ ಮಾಡಕ್ಕೆ ಬಂದಿದ್ದೀವಿ ಅಂತ ಯಾರೋ ಒಬ್ಬ ಮಂತ್ರಿ ಹೇಳ್ತಿದ್ದ.ನಾವೂ ಕಾಯ್ತಿದ್ದೇವೆ ವೃಷಭಾವತಿಯಲ್ಲಿ ಏನೇನಾಗ್ತಿದೆ ಅಂತ ಎಂದು ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments