ಪರಮೇಶ್ವರ ಕೊಡುಗೆ ಬಗ್ಗೆ ಡಿಕೆಶಿ ಶ್ಲಾಘನೆ

Webdunia
ಶುಕ್ರವಾರ, 3 ಫೆಬ್ರವರಿ 2023 (17:14 IST)
ರಾಜ್ಯ ಕಾಂಗ್ರೆಸ್ ನಲ್ಲಿ ಚುನಾವಣಾ ಹೊಸ್ತಿಲಲ್ಲೇ ತೀವ್ರ ಅಸಮಾಧಾನ ಹೊಗೆಯಾಡಿದೆ. ಗುರುವಾರ ಸಂಜೆ ನಡೆದ ಸಭೆಯಲ್ಲಿ ಜಿ. ಪರಮೇಶ್ವರ್ ಅವರು ತಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ತೋಡಿಕೊಂಡಿದ್ದರು. ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ಕೊಡುವುದಾಗಿ ಬೆದರಿಕೆ ಒಡ್ಡಿದ್ದರು. ಕೂಡಲೇ ಎಚ್ಚೆತ್ತು ಕೊಂಡ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್  ದೀಪ್ ಸುರ್ಜೆವಾಲಾ ಪರಮೇಶ್ವರ್ ಅವರನ್ನು ಸಮಾಧಾನಪಡಿಸಿದ್ದರು 
ಈ ಬಗ್ಗೆ ಇಂದು ಬೆಳಗ್ಗೆಯಿಂದಲೇ ಡ್ಯಾಮೇಜ್ ಕಂಟ್ರೋಲ್ ಕಾಮಗಾರಿ ಪ್ರಾರಂಭವಾಗಿದ್ದು, ಇದರ ಅಂಗವಾಗಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಜಿ ಪರಮೇಶ್ವರ್ ಅವರ ಕೊಡುಗೆಯ ಬಗ್ಗೆ ಮುಕ್ತ ಕಂಠದಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments