Webdunia - Bharat's app for daily news and videos

Install App

ಪರಮೇಶ್ವರ ಕೊಡುಗೆ ಬಗ್ಗೆ ಡಿಕೆಶಿ ಶ್ಲಾಘನೆ

Webdunia
ಶುಕ್ರವಾರ, 3 ಫೆಬ್ರವರಿ 2023 (17:14 IST)
ರಾಜ್ಯ ಕಾಂಗ್ರೆಸ್ ನಲ್ಲಿ ಚುನಾವಣಾ ಹೊಸ್ತಿಲಲ್ಲೇ ತೀವ್ರ ಅಸಮಾಧಾನ ಹೊಗೆಯಾಡಿದೆ. ಗುರುವಾರ ಸಂಜೆ ನಡೆದ ಸಭೆಯಲ್ಲಿ ಜಿ. ಪರಮೇಶ್ವರ್ ಅವರು ತಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ತೋಡಿಕೊಂಡಿದ್ದರು. ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ಕೊಡುವುದಾಗಿ ಬೆದರಿಕೆ ಒಡ್ಡಿದ್ದರು. ಕೂಡಲೇ ಎಚ್ಚೆತ್ತು ಕೊಂಡ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್  ದೀಪ್ ಸುರ್ಜೆವಾಲಾ ಪರಮೇಶ್ವರ್ ಅವರನ್ನು ಸಮಾಧಾನಪಡಿಸಿದ್ದರು 
ಈ ಬಗ್ಗೆ ಇಂದು ಬೆಳಗ್ಗೆಯಿಂದಲೇ ಡ್ಯಾಮೇಜ್ ಕಂಟ್ರೋಲ್ ಕಾಮಗಾರಿ ಪ್ರಾರಂಭವಾಗಿದ್ದು, ಇದರ ಅಂಗವಾಗಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಜಿ ಪರಮೇಶ್ವರ್ ಅವರ ಕೊಡುಗೆಯ ಬಗ್ಗೆ ಮುಕ್ತ ಕಂಠದಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments