Webdunia - Bharat's app for daily news and videos

Install App

ಖರ್ಗೆಗೆ ಸಿಎಂ ಸ್ಥಾನ ತಪ್ಪಲು ಡಿಕೆಶಿ ಕಾರಣ: ಛಲವಾಧಿ ಬಾಂಬ್

Webdunia
ಮಂಗಳವಾರ, 11 ಏಪ್ರಿಲ್ 2023 (17:31 IST)
ಮೈತ್ರಿ ಸರ್ಕಾರದಲ್ಲಿ ಖರ್ಗೆ ಸಿಎಂ ಹುದ್ದೆ ತಪ್ಪಲು ಡಿಕೆ ಶಿವಕುಮಾರ್ ಕಾರಣ ಎಂಎಲ್‌ಸಿ ಛಲವಾಧಿ ನಾರಾಯಾಣ ಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಈಗ ಅವರು ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ ಅಂತ ಕಿಡಿಕಾರಿದರು. ಇನ್ನೂ ಡಿಸಿಎಂ ಮಾಡಲು ಪರಮೇಶ್ವರ್‌ ಅವರನ್ನು ಮಾಡಲು ಸಿದ್ದರಾಮಯ್ಯ ಅವರು ಒಪ್ಪಲಿಲ್ಲ  ಈಗ ಚುನಾವಣೆ ಇದೆ ಅಂತ ಖರ್ಗೆ ಅವರು ಸಿಎ ಆದರೆ ನಾನು ಅವರ ಕೈ ಕೆಳಗೆ ಕೆಲಸ ಮಾಡಲು ಸಿದ್ದ ಎಂಧು ಸುಳ್ಳು ಹೇಳಿಕೆಗಳನ್ನು ಕೋಡ್ತಿದ್ದಾರೆ ಎಂದು  ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಎಂಎಲ್ ಸಿ ಛಲವಾಧಿ ನಾರಾಯಣಸ್ವಾಮಿ ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಮುಂದಿನ ಸುದ್ದಿ
Show comments