ಡಿಕೆಶಿ ಭಾಷಣ ಲೀಕ್

Webdunia
ಸೋಮವಾರ, 1 ಆಗಸ್ಟ್ 2022 (20:41 IST)
ಆ.3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಡಬೇಕಿದ್ದ ಭಾಷಣ ಎರಡು ದಿನ ಮುನ್ನವೇ ಸೋರಿಕೆ ಆಗುವ ಮೂಲಕ ಕೆಪಿಸಿಸಿ ಮಾಧ್ಯಮ ವಿಭಾಗ ಮುಜುಗರಕ್ಕೆ ಸಿಲುಕುವಂತಾಗಿದೆ. ಸಿದ್ದರಾಮೋತ್ಸವ ಆಚರಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರಿಗೋಸ್ಕರ ಸಿದ್ಧಪಡಿಸಿದ್ದ ಭಾಷಣದ ಪ್ರತಿ ಕಣ್ ತಪ್ಪಿನಿಂದಾಗಿ ಪಕ್ಷದ ವಿವಿಧ ವಾಟ್ಸಪ್ ಗ್ರೂಪ್ಗಳಲ್ಲಿ ಪೋಸ್ಟ್ ಆಗಿದೆ. ತಪ್ಪಿನ ಅರಿವಾಗಿ ತಕ್ಷಣವೇ ಕೆಪಿಸಿಸಿ ಮಾಧ್ಯಮ ವಿಭಾಗ ಭಾಷಣದ ಪ್ರತಿಯನ್ನು ಅಳಿಸಿ ಹಾಕಿದೆ. ಇದರಲ್ಲಿ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡುವ ಕೆಲಸಕ್ಕೆ ಡಿಕೆಶಿ ಮಂದಾಗಿದ್ರಾ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.ಈ ಬಗ್ಗೆ  ಸ್ಪಷ್ಟನೆ ನೀಡಿರುವ ಡಿ.ಕೆ ಶಿವಕುಮಾರ್ ಮಾಧ್ಯಮ ವಿಭಾಗ ಭಾಷಣದ ಕಾಪಿ ಕಣ್ತಪ್ಪಿನಿಂದ ಗ್ರೂಪ್ ಗೆ ಫಾರ್ವಾಡ್ ಆಗಿತ್ತು ದಯವಿಟ್ಟು ಇದನ್ನು ಲೀಕ್ ಎಂದು ಸುದ್ದಿ ಮಾಡಬೇಡಿ ಎಂದು ಕೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments