Webdunia - Bharat's app for daily news and videos

Install App

ಹೆದರಿಸಿ ರಾಜಕಾರಣ ಮಾಡುವುದೇ ಡಿಕೆಶಿ ಸ್ಟೈಲ್ - ಸಿ.ಟಿ.ರವಿ

Webdunia
ಬುಧವಾರ, 18 ಅಕ್ಟೋಬರ್ 2023 (15:00 IST)
ಗುತ್ತಿಗೆದಾರರ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿರುವುದು ಪಂಚರಾಜ್ಯ ಚುನಾವಣೆಗೆ ಸಂಗ್ರಹಿಸಲಾದ ಹಣವೆನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಕಾಂಗ್ರೆಸ್ ವಲಯದಿಂದಲೇ ನಮಗೆ ಮಾಹಿತಿ ಲಭ್ಯ ಆಗಿದೆ ,ಹೈವೋಲ್ಟೇಜ್ ಮೀಟಿಂಗ್ ಮಾಹಿತಿ ಕೂಡಾ ಸಿಕ್ಕಿದೆ, ಈ ವಿಚಾರವಾಗಿ ಸದ್ಯಕ್ಕೆ ಏನೂ ಹೇಳಲ್ಲ. ಐಟಿ ದಾಳಿ ವೇಳೆ ಬರಗಾಲದಲ್ಲಿ ನೂರು ಕೋಟಿ ಹಣ ಸಿಕ್ಕಿದೆ. ಕೆಲವು ಭಾಗದಲ್ಲಿ ಹೆದರಿಸಿ, ಬೆದರಿಸಿ ಹಣ ಸಂಗ್ರಹಿಸಿದ್ದಾರೆ ಎಂದು ಸಿ.ಟಿ.ರವಿ ಕಿಡಿಕಾರಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments