Webdunia - Bharat's app for daily news and videos

Install App

ಕುಕ್ಕರ್ ಬಾಂಬ್ ಸ್ಫೋಟಕ್ಕೆ ಡಿಕೆಶಿ ಟ್ವಿಸ್ಟ್

Webdunia
ಶುಕ್ರವಾರ, 16 ಡಿಸೆಂಬರ್ 2022 (17:21 IST)
ಮಂಗಳೂರು ಕುಕ್ಕರ ಬಾಂಬ್ ಬ್ಲಾಸ್ಟ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಚಿಲುಮೆ ಸಂಸ್ಥೆಯ ಅಕ್ರಮ ಮತದಾರರ ವೈಯುಕ್ತಿಕ ಡಾಟಾ ಸಂಗ್ರಹ ಕೇಸ್ ಅನ್ನ ಡೈವರ್ಟ್ ಮಾಡೋಕೆ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು  ಬಿಜೆಪಿ ನಾಯಕರು ಬಳಸಿಕೊಂಡಿದ್ದಾರೆಂದು ಡಿಕೆಶಿ  ಆರೋಪಿಸಿದ್ರು.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಬಗ್ಗೆ ಡಿಕೆಶಿ ವಿವಾದಾತ್ಮಕ ಹೇಳಿಕೆ ಕೊಟ್ಟ ಬೆನ್ನಲೇ ಬಿಜೆಪಿ ವರ್ಸೇಸ್ಸ್ ಕಾಂಗ್ರೆಸ್ ಟಾಕ್ ವಾರ್ ಸಮರ ಇಂದು ಕೂಡ ಮುಂದುವರೆದಿದೆ.

ಸಿಎಂ ಹೇಳಿಕೆಗೆ ಕೆಪಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ  ರಿಯಾಕ್ಟ್ ಮಾಡಿದ್ದಾರೆ. ಮತದಾರರ ಪಟ್ಟಿ ಡಿಲೀಟ್ ಆರೋಪ ಮರೆಮಾಚಲು ಕುಕ್ಕರ ಬ್ಲಾಸ್ಟ್ ಪ್ರಕರಣ  ಫ್ರಂಟ್ ಲೈನ್ ಗೆ ಬಂದಿದೆ.ಮಂಗಳೂರು ಕುಕ್ಕರ ಸ್ಪೋಟ್ ಏನು ಕಾಶ್ಮೀರ, ಪುಲ್ವಾಮಾ ಘಟನೆ ರೀತಿ ನಡೆಯಿತಾ..? ತನಿಖೆಗೆ ನಡೆಯುವ ಮೊದಲೇ ಕುಕ್ಕರ ಬ್ಲಾಸ್ಟ್ ಮಾಡಿದವ್ರು  ಉಗ್ರ ಎಂದು ಹೇಗೆ ಹೇಳಿದ್ರಿ..? ಎಂದು ಸರ್ಕಾರದ ಮೇಲೆ ಮತ್ತಷ್ಟು ಸವಾಲುಗಳನ್ನು ಡಿಕೆಶಿ ಎಸೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments