Webdunia - Bharat's app for daily news and videos

Install App

ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಏನು ಮಾಡಿದೆ ಎಂದು ಡಿ.ಕೆ.ಶಿ ಪ್ರಶ್ನೆ

geetha
ಸೋಮವಾರ, 5 ಫೆಬ್ರವರಿ 2024 (19:20 IST)
ಬೆಂಗಳೂರು : ರೈತರಿಗೆ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಿದೆ. ನೀರಾವರಿ ವ್ಯವಸ್ಥೆ ಮಾಡಲಾಗಿದೆ. ಆದರೆ ಬಿಜೆಪಿ ವೃಥಾ ಆರೋಪದಲ್ಲಿ ಕಾಲಹರಣ ಮಾಡುತ್ತಿದೆ ಎಂದ ಡಿಕೆಶಿ, ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸಂಸದರೂ ಸಹ ಪಾಲ್ಗೊಳ್ಳಲಿ ಎಂದು ಆಹ್ವಾನಿಸಿದರು. ನಮ್ಮದು ಡಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುತ್ತಿದ್ದ ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ಏನು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನಿಷ್ಠ ಒಂದು ಬರ ಪರಿಹಾರ ಸಭೆ ಕರೆಯಲೂ ಸಹ ಬಿಜೆಪಿಯವರಿಗೆ ಸಾಧ್ಯವಾಗಲಿಲ್ಲ ಎಂದು ಕಿಡಿಕಾರಿದರು. 

ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಕೂಡ ರಾಜ್ಯಕೆಕ ನೀಡಿರುವ ಅನುದಾನವನ್ನು ದಾಖಲೆ ಸಹಿತ ಬಹಿರಂಗಪಡಿಸುತ್ತೇವೆ ಎಂದು ಬಿಜೆಪಿಯವರು ನೀಡಿರುವ ಹೇಳಿಕಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಮನಮೋಹನ್‌ ಸಿಂಗ್‌ ಸರ್ಕಾರ ಮುಗಿದು ಹತ್ತು ವರ್ಷವಾಯಿತು . ಬಿಜೆಪಿ ತಮ್ಮ ಸಾಧನೆ ಬಗ್ಗೆ ಹೇಳಲಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments