Webdunia - Bharat's app for daily news and videos

Install App

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಭರ್ಜರಿ ಟಾಂಗ್ ನೀಡಿದ ಡಿಕೆಶಿ

Webdunia
ಸೋಮವಾರ, 29 ಜುಲೈ 2019 (13:35 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿ, ಇಂದು ಬಹುಮತ ಸಾಬೀತು ಪಡಿಸಿದ್ದೇ ತಡ ವಿಪಕ್ಷಗಳ ನಾಯಕರು ನೂತನ ಸಿಎಂ ವಿರುದ್ಧ ಭರ್ಜರಿಯಾಗಿ ಟಾಂಗ್ ನೀಡುತ್ತಿದ್ದಾರೆ.

ಅನರ್ಹ ಶಾಸಕರು ಸಿಎಂ ಆಗಲು ಅವಕಾಶ ಮಾಡಿಕೊಟ್ಟಿದ್ದಾರೆ. ನೀವು ಅವರನ್ನು ಯಾವತ್ತಿಗೂ ಕೈ ಬಿಡಬೇಡಿ. ಹೀಗಂತ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೀಕೆ ಮಾಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಡಿಕೆಶಿ, ಅತೃಪ್ತ ಶಾಸಕರು ನಿಮಗೆ ಸಹಕಾರ ನೀಡಿದ್ದರಿಂದ ಅನರ್ಹಗೊಂಡಿದ್ದಾರೆ. ಅವರಿಗೆ ಏನೆಲ್ಲಾ ವ್ಯವಸ್ಥೆ, ಅನುಕೂಲ ಮಾಡಿಕೊಡುತ್ತೇನೆಂದು ನೀವು ಹೇಳಿದ್ರೋ ಅದನ್ನೆಲ್ಲಾ ಮಾಡಿಕೊಡಿ. ಸಚಿವ ಸ್ಥಾನ ಕೊಡ್ತಿರೋ ಅಥವಾ ಇನ್ನಾವುದೋ ಹುದ್ದೆ ಕೊಡ್ತಿರೋ ಕೊಡಿ ಅಂತ ಸಲಹೆ ನೀಡಿದ್ರು.

ಅನರ್ಹಗೊಂಡಿರೋ ಶಾಸಕರಿಗೆ ಪ್ರಮಾಣವಚನ ಕೊಡಿಸಿ ನಿಮ್ಮ ಜೊತೆಗೆ ಮಂತ್ರಿಯಾಗಿ ಮಾಡಿಬಿಡಿ ಅಂತ ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments