Webdunia - Bharat's app for daily news and videos

Install App

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಭರ್ಜರಿ ಟಾಂಗ್ ನೀಡಿದ ಡಿಕೆಶಿ

Webdunia
ಸೋಮವಾರ, 29 ಜುಲೈ 2019 (13:35 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿ, ಇಂದು ಬಹುಮತ ಸಾಬೀತು ಪಡಿಸಿದ್ದೇ ತಡ ವಿಪಕ್ಷಗಳ ನಾಯಕರು ನೂತನ ಸಿಎಂ ವಿರುದ್ಧ ಭರ್ಜರಿಯಾಗಿ ಟಾಂಗ್ ನೀಡುತ್ತಿದ್ದಾರೆ.

ಅನರ್ಹ ಶಾಸಕರು ಸಿಎಂ ಆಗಲು ಅವಕಾಶ ಮಾಡಿಕೊಟ್ಟಿದ್ದಾರೆ. ನೀವು ಅವರನ್ನು ಯಾವತ್ತಿಗೂ ಕೈ ಬಿಡಬೇಡಿ. ಹೀಗಂತ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೀಕೆ ಮಾಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಡಿಕೆಶಿ, ಅತೃಪ್ತ ಶಾಸಕರು ನಿಮಗೆ ಸಹಕಾರ ನೀಡಿದ್ದರಿಂದ ಅನರ್ಹಗೊಂಡಿದ್ದಾರೆ. ಅವರಿಗೆ ಏನೆಲ್ಲಾ ವ್ಯವಸ್ಥೆ, ಅನುಕೂಲ ಮಾಡಿಕೊಡುತ್ತೇನೆಂದು ನೀವು ಹೇಳಿದ್ರೋ ಅದನ್ನೆಲ್ಲಾ ಮಾಡಿಕೊಡಿ. ಸಚಿವ ಸ್ಥಾನ ಕೊಡ್ತಿರೋ ಅಥವಾ ಇನ್ನಾವುದೋ ಹುದ್ದೆ ಕೊಡ್ತಿರೋ ಕೊಡಿ ಅಂತ ಸಲಹೆ ನೀಡಿದ್ರು.

ಅನರ್ಹಗೊಂಡಿರೋ ಶಾಸಕರಿಗೆ ಪ್ರಮಾಣವಚನ ಕೊಡಿಸಿ ನಿಮ್ಮ ಜೊತೆಗೆ ಮಂತ್ರಿಯಾಗಿ ಮಾಡಿಬಿಡಿ ಅಂತ ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments